CHITRADURGA NEWS | 19 FEBRUARY 2024
ಚಿತ್ರದುರ್ಗ: ಸಿರಿಗೆರೆಯ ತರಳಬಾಳು ಮಠದಲ್ಲಿ ಪ್ರತಿ ಸೋಮವಾರ ನಡೆಯುತ್ತಿದ್ದ ಸದ್ಧರ್ಮ ನ್ಯಾಯಪೀಠಕ್ಕೆ ಎರಡು ವಾರ ಬಿಡುವು ನೀಡಲಾಗಿದೆ.
ಬರದ ಹಿನ್ನಲೆಯಲ್ಲಿ ಈ ಬಾರಿ ತರಳಬಾಳು ಹುಣ್ಣಿಮೆ ಆಚರಣೆಯನ್ನು ಸಿರಿಗೆರೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಆ ಕಾರಣಕ್ಕೆ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯ ಸಾನ್ನಿಧ್ಯದಲ್ಲಿ ನಡೆಯುವ ಸದ್ಧರ್ಮ ನ್ಯಾಯಪೀಠಕ್ಕೆ ಫೆಬ್ರುವರಿ 19 ಮತ್ತು ಫೆ. 26 ರಂದು ರಜೆ ನೀಡಲಾಗಿದೆ.
ಇದನ್ನೂ ಓದಿ: ಮಠಗಳಲ್ಲಿ ಹೋಮ – ಹವನ ನಾಚಿಕೆಗೇಡಿನ ಸಂಗತಿ| ಚಿಂತಕ ಎಸ್.ಜಿ.ಸಿದ್ದರಾಮಯ್ಯ

ಆ ದಿನಗಳಂದು ಯಾವುದೇ ಕಲಾಪಗಳು ನಡೆಯುವುದಿಲ್ಲ ಹಾಗೂ ಹೊಸ ಪ್ರಕರಣಗಳನ್ನು ದಾಖಲುಗೊಳಿಸುವುದಿಲ್ಲ ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
