By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತರಳಬಾಳು ಹುಣ್ಣಿಮೆ ಆಚರಣೆ | ಸಿರಿಗೆರೆ ಸದ್ಧರ್ಮ ನ್ಯಾಯಪೀಠಕ್ಕೆ ಬಿಡುವು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತರಳಬಾಳು ಹುಣ್ಣಿಮೆ ಆಚರಣೆ | ಸಿರಿಗೆರೆ ಸದ್ಧರ್ಮ ನ್ಯಾಯಪೀಠಕ್ಕೆ ಬಿಡುವು

ಮುಖ್ಯ ಸುದ್ದಿ

ತರಳಬಾಳು ಹುಣ್ಣಿಮೆ ಆಚರಣೆ | ಸಿರಿಗೆರೆ ಸದ್ಧರ್ಮ ನ್ಯಾಯಪೀಠಕ್ಕೆ ಬಿಡುವು

News Desk Chitradurga News
Last updated: 19 February 2024 06:42
News Desk Chitradurga News
1 year ago
Share
sirigre court
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 FEBRUARY 2024
ಚಿತ್ರದುರ್ಗ: ಸಿರಿಗೆರೆಯ ತರಳಬಾಳು ಮಠದಲ್ಲಿ ಪ್ರತಿ ಸೋಮವಾರ ನಡೆಯುತ್ತಿದ್ದ ಸದ್ಧರ್ಮ ನ್ಯಾಯಪೀಠಕ್ಕೆ ಎರಡು ವಾರ ಬಿಡುವು ನೀಡಲಾಗಿದೆ.

ಬರದ ಹಿನ್ನಲೆಯಲ್ಲಿ ಈ ಬಾರಿ ತರಳಬಾಳು ಹುಣ್ಣಿಮೆ ಆಚರಣೆಯನ್ನು ಸಿರಿಗೆರೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಆ ಕಾರಣಕ್ಕೆ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯ ಸಾನ್ನಿಧ್ಯದಲ್ಲಿ ನಡೆಯುವ ಸದ್ಧರ್ಮ ನ್ಯಾಯಪೀಠಕ್ಕೆ ಫೆಬ್ರುವರಿ 19 ಮತ್ತು ಫೆ. 26 ರಂದು ರಜೆ ನೀಡಲಾಗಿದೆ.

ಇದನ್ನೂ ಓದಿ: ಮಠಗಳಲ್ಲಿ ಹೋಮ – ಹವನ ನಾಚಿಕೆಗೇಡಿನ ಸಂಗತಿ| ಚಿಂತಕ ಎಸ್‌.ಜಿ.ಸಿದ್ದರಾಮಯ್ಯ

ಆ ದಿನಗಳಂದು ಯಾವುದೇ ಕಲಾಪಗಳು ನಡೆಯುವುದಿಲ್ಲ ಹಾಗೂ ಹೊಸ ಪ್ರಕರಣಗಳನ್ನು ದಾಖಲುಗೊಳಿಸುವುದಿಲ್ಲ ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:celebrationCourtleaveSirigereTaralabaluತರಳಬಾಳುನ್ಯಾಯಪೀಠಬಿಡುವುಮಹೋತ್ಸವಸಿರಿಗೆರೆ
Share This Article
Facebook Email Print
Previous Article ಐಮಂಗಲದಲ್ಲಿ ಗ್ಯಾರಂಟಿ ಯೋಜನೆಗಳ ಸಾರ್ಥಕ ಸಮಾವೇಶ ಐಮಂಗಲದಲ್ಲಿ ಗ್ಯಾರಂಟಿ ಯೋಜನೆಗಳ ಸಾರ್ಥಕ ಸಮಾವೇಶ | ಉಚಿತ ಯೋಜನೆಗಳನ್ನು ಹಾಡಿ ಹೊಗಳಿದ ಮಹಿಳೆಯರು
Next Article ಮನಸ್ಸಿಗೆ ಹಿತ ತಂದಿದೆ ಹಿರೇಗುಂಟನೂರು ಆಂಜನೇಯಸ್ವಾಮಿ ದೇವಸ್ಥಾನ | ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up