By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಅಭಿಯಾನ ಸಭೆ
    ಸಾಮರ್ಥ್ಯವಂತರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ | ರಿಪುನ್ ಬೋರಾ
    3 hours ago
    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆ ನಡೆಸಿದರು
    ಪ್ರತಿ ತಾಲ್ಲೂಕಿನಲ್ಲಿ ರೈತರ ಸಭೆ ನಡೆಸಿ ಬಿತ್ತನೆ ವೈಫಲ್ಯ ವಿಮೆಗೆ ಕ್ರಮ ಕೈಗೊಳ್ಳಿ | ಜಿಲ್ಲಾಧಿಕಾರಿ
    5 hours ago
    ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಸಭೆ | ಮುಖಂಡರು–ಕಾರ್ಯಕರ್ತರ ನಡುವೆ ವಾಗ್ವಾದ
    ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಸಭೆ | ಮುಖಂಡರು–ಕಾರ್ಯಕರ್ತರ ನಡುವೆ ವಾಗ್ವಾದ
    5 hours ago
    ಹೋಂ ಸ್ಟೇ
    ಹೋಂ ಸ್ಟೇ ನೋಂದಣಿಗೆ ಸೂಚನೆ
    16 hours ago
    ಶುಲ್ಕ ಮರುಪಾವತಿ, ವಿದ್ಯಾರ್ಥಿ ವೇತನ | ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 week ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 31 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ
    24 hours ago
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    4 days ago
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 week ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Eat these foods
    ತಾಯಿಯಾಗುವ ಕನಸು ನನಸಾಗಲು ಈ ಆಹಾರ ಸೇವಿಸಿ
    16 hours ago
    Ears getting blocked
    ಮಳೆಗಾಲದಲ್ಲಿ ಕಿವಿಗಳು ಬ್ಲಾಕ್ ಆಗುವುದನ್ನು ತಡೆಯಲು ಈ ಮನೆಮದ್ದುಗಳನ್ನು ಬಳಸಿ 
    17 hours ago
    sugar
    ಮಳೆಗಾಲದಲ್ಲಿ ಸಕ್ಕರೆ ತೇವವಾಗುವುದನ್ನು ತಡೆಯಲು ಈ ಸರಳ ತಂತ್ರಗಳನ್ನು ಅನುಸರಿಸಿ
    2 days ago
    creams
    ರಾತ್ರಿಯಲ್ಲಿ ಯಾವ ಕ್ರೀಮ್‌ಗಳನ್ನು ಹಚ್ಚಬೇಕು ಮತ್ತು ಹಗಲಿನಲ್ಲಿ ಯಾವುದನ್ನು ಹಚ್ಚಬೇಕು ಎಂಬುದನ್ನು ತಿಳಿಯಿರಿ
    2 days ago
    Clove
    ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
    3 days ago
Reading: ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಬ್ರಹ್ಮರಥೋತ್ಸವ ಮಾ.30ಕ್ಕೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಬ್ರಹ್ಮರಥೋತ್ಸವ ಮಾ.30ಕ್ಕೆ 

News Desk Chitradurga News
Last updated: 19 March 2026 09:55
News Desk Chitradurga News
4 months ago
Share
ವದ್ದೀಕೆರೆ ಸಿದ್ದೇಶ್ವರಸ್ವಾಮಿ
SHARE

CHITRADURGA NEWS | 19 MARCH 2026

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪುಣ್ಯಕ್ಷೇತ್ರ ವದ್ದೀಕೆರೆಯ ಶ್ರೀ ಕಾಲಭೈರವೇಶ್ವರಸ್ವಾಮಿ ಯಾನೆ ಶ್ರೀ ಸಿದ್ಧೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಅದ್ದೂರಿಯಾಗಿ ಜರುಗಲಿದೆ. ಪವಿತ್ರ ಕ್ಷೇತ್ರ ವದ್ದೀಕೆರೆಯಲ್ಲಿ ನೆಲೆಸಿರುವ ಭಕ್ತರ ಆರಾಧ್ಯ ದೈವ ಶ್ರೀ ಕಾಲಭೈರವೇಶ್ವರಸ್ವಾಮಿಯ ಕಲ್ಯಾಣೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

ಇದನ್ನೂ ಓದಿ: ರೈತರಿಗೆ ಯುಗಾದಿ ಹಬ್ಬದ ಭರ್ಜರಿ ಬೋನಸ್‌ | ಬೇಸಿಗೆಯಲ್ಲೇ ಸುರಿದ ಮಳೆ

ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಚ್ 27ರ ಶುಕ್ರವಾರ ರಾತ್ರಿ 8-00 ಗಂಟೆಗೆ ಕಂಕಣಧಾರಣೆಯೊAದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಮಾರ್ಚ್ 28ರ ಶನಿವಾರ ರಾತ್ರಿ 7-00 ಗಂಟೆಗೆ ಭಕ್ತಿಪೂರ್ವಕವಾಗಿ ಅಗ್ನಿಕುಂಡೋತ್ಸವ ನಡೆಯಲಿದ್ದು, ಮಾರ್ಚ್ 29ರ ಭಾನುವಾರ ರಾತ್ರಿ 8-00 ಗಂಟೆಗೆ ಚಿಕ್ಕ ರಥೋತ್ಸವ ಜರುಗಲಿದೆ.

ಜಾತ್ರೆಯ ಪ್ರಮುಖ ಆಕರ್ಷಣೆಯಾದ ಬ್ರಹ್ಮರಥೋತ್ಸವವು ಮಾರ್ಚ್ 30ರ ಸೋಮವಾರ ಸಂಜೆ 4-30 ಗಂಟೆಗೆ ಅತ್ಯಂತ ವೈಭವದಿಂದ ಜರುಗಲಿದೆ. ಅಂದು ಮಧ್ಯಾಹ್ನ 3-30ಕ್ಕೆ ಹೂವಿನ ಪಲ್ಲಕ್ಕಿ ಉತ್ಸವ (ಅಡ್ಡ ಪಲ್ಲಕ್ಕಿ ಉತ್ಸವ) ನಡೆಯಲಿದ್ದು, ಜಾನಪದ ಕಲಾತಂಡಗಳ ವಿವಿಧ ಮೇಳಗಳೊಂದಿಗೆ ರಥೋತ್ಸವಕ್ಕೆ ವಿಶೇಷ ಕಳೆ ಬರಲಿದೆ. 

ತದನಂತರ ಮಾರ್ಚ್ 31ರ ಮಂಗಳವಾರ ಉಂಡೆ, ಮಂಡೆ ಮತ್ತು ಸಿದ್ಧಭುಕ್ತಿ ಕಾರ್ಯಕ್ರಮಗಳು ನಡೆಯಲಿದ್ದು, ಏಪ್ರಿಲ್ 1ರ ಬುಧವಾರ ಕಿರುಬಾಣ, ವಸಂತೋತ್ಸವ ಹಾಗೂ ಸಂಜೆ 6-00 ಗಂಟೆಗೆ ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವವು ಸಂಪನ್ನಗೊಳ್ಳಲಿದೆ.

ಇದನ್ನೂ ಓದಿ: ಮೌಲ್ಯಮಾಪನ ಬಹಿಷ್ಕಾರ ಹಿಂಪಡೆದ ಉಪನ್ಯಾಸಕರು | ಪಿಯುಡಿಡಿ ಜಿಪಂ ವ್ಯಾಪ್ತಿಗೆ ಸೇರಿಸುವ ಹಿಂದೆ ಸರಿದ ಸರ್ಕಾರ

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಹಾಗೂ ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ವೀರಭದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BrahmarathotsavaChitradurgaChitradurga newsSri KalabhairaveshwaraVaddi Kereಚಿತ್ರದುರ್ಗಚಿತ್ರದುರ್ಗ ನ್ಯೂಸ್ಬ್ರಹ್ಮರಥೋತ್ಸವವದ್ದೀಕೆರೆಶ್ರೀ ಕಾಲಭೈರವೇಶ್ವರ
Share This Article
Facebook Email Print
Previous Article ಸುದ್ದಿಗೋಷ್ಠಿಯಲ್ಲಿ ಎಂ.ಗುರುಮೂರ್ತಿ ಮಾತನಾಡಿದರು ರೋಸ್ಟರ್ ಬಿಂದು ಸರಿಪಡಿಸಿ ಒಳ ಮೀಸಲಾತಿ ಜಾರಿಗೆ ಒತ್ತಾಯ 
Next Article honey ಈ ರೀತಿ ಜೇನುತುಪ್ಪ ತಿಂದರೆ ಅದು ಹಾನಿಕಾರಕವಂತೆ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಅಭಿಯಾನ ಸಭೆ
ಸಾಮರ್ಥ್ಯವಂತರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ | ರಿಪುನ್ ಬೋರಾ
ಮುಖ್ಯ ಸುದ್ದಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆ ನಡೆಸಿದರು
ಪ್ರತಿ ತಾಲ್ಲೂಕಿನಲ್ಲಿ ರೈತರ ಸಭೆ ನಡೆಸಿ ಬಿತ್ತನೆ ವೈಫಲ್ಯ ವಿಮೆಗೆ ಕ್ರಮ ಕೈಗೊಳ್ಳಿ | ಜಿಲ್ಲಾಧಿಕಾರಿ
ಮುಖ್ಯ ಸುದ್ದಿ
ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಸಭೆ | ಮುಖಂಡರು–ಕಾರ್ಯಕರ್ತರ ನಡುವೆ ವಾಗ್ವಾದ
ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಸಭೆ | ಮುಖಂಡರು–ಕಾರ್ಯಕರ್ತರ ನಡುವೆ ವಾಗ್ವಾದ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up