By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಾಣಿವಿಲಾಸ ಸಾಗರ ಭರ್ತಿಗೆ ಅರ್ಧ TMC ಬಾಕಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಾಣಿವಿಲಾಸ ಸಾಗರ ಭರ್ತಿಗೆ ಅರ್ಧ TMC ಬಾಕಿ

ಮಾರುಕಟ್ಟೆ ಧಾರಣೆ

ವಾಣಿವಿಲಾಸ ಸಾಗರ ಭರ್ತಿಗೆ ಅರ್ಧ TMC ಬಾಕಿ

chitradurganews.com
Last updated: 16 December 2024 09:42
chitradurganews.com
6 months ago
Share
VaniVilasa sagara dam
ವಾಣಿವಿಲಾಸ ಸಾಗರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 DECEMBER 2024

ಚಿತ್ರದುರ್ಗ: ಜಿಲ್ಲೆಯ ಜನರ ಅದೃಷ್ಟ ಎಂಬಂತೆ ವಾಣಿವಿಲಾಸ ಸಾಗರ ಜಲಾಶಯಕ್ಕೆ ಮತ್ತೆ ಒಳಹರಿವು ಪ್ರಾರಂಭವಾಗಿದೆ.

ಈಗಾಗಲೇ ಮೂರು ದಿನಗಳಿಂದ ಭದ್ರಾ ಜಲಾಶಯದಿಂದ‌‌ ವಿವಿ ಸಾಗರಕ್ಕೆ ನೀರು ಹರಿಸುತ್ತಿದ್ದು,‌ ಪ್ರತಿ‌ದಿನ 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಇದನ್ನೂ ಓದಿ: ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಸಿಲುಕಿ ಯುವಕ ಸಾವು

ಡಿಸೆಂಬರ್ 16 ಸೋಮವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದೆ.

135 ಅಡಿ ಎತ್ತರದ ಜಲಾಶಯಕ್ಕೆ 130 ಅಡಿಗೆ ನೀರು ತಲುಪಿದರೆ ಕೋಡಿ ಬೀಳಲಿದೆ.

ಸದ್ಯ ಜಲಾಶಯದಲ್ಲಿ 128.90 ಅಡಿವರೆಗೆ ನೀರು ಬಂದಿದೆ. ಕೋಡಿ ಬೀಳಲು ಇನ್ನೂ 1.10 ಅಡಿ ಬಾಕಿ ಇದೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಮತ್ತೆ ಆರಂಭವಾಯ್ತು ಒಳಹರಿವು | ಇಂದಿನ ನೀರಿನ ಮಟ್ಟ ಎಷ್ಟು ?

30 ಟಿಎಂಸಿ ಸಾಮರ್ಥ್ಯ ಜಲಾಶಯದಲ್ಲಿ ಇಂದಿಗೆ 29.50 TMC ಅಡಿ‌ ನೀರು ಬಂದು ಜಮಾವಣೆ ಆಗಿದೆ.

ಇನ್ನೂ ಅರ್ಧ ಟಿಎಂಸಿ ನೀರು ಬಂದರೆ ಜಲಾಶಯ ಕೋಡಿ ಬೀಳಲಿದೆ.

ಕಳೆದ ವರ್ಷ ಇದೇ ಸಂದರ್ಭಕ್ಕೆ 121.45 ಅಡಿವರೆಗೆ ನೀರಿದ್ದು, 23.23 ಟಿಎಂಸಿ ನೀರಿನ ಸಂಗ್ರಹ ಇತ್ತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bhadra damChitradurgaChitradurga LatestChitradurga newsChitradurga UpdatesfeaturedInflowKannada NewsTMCVanivilasavedavathivv sagaraVV Sagara InflowWater Levelಒಳಹರಿವುಕನ್ನಡ‌ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್‌ಚಿತ್ರದುರ್ಗ‌ಮಾಹಿತಿಭದ್ರಾ ಜಲಾಶಯವಾಣಿವಿಲಾಸ ಸಾಗರವಿವಿ ಸಾಗರವೇದಾವತಿ‌ನದಿ
Share This Article
Facebook Email Print
Previous Article fisherman died in water ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಸಿಲುಕಿ ಯುವಕ ಸಾವು
Next Article ವಿದ್ಯುತ್ ವ್ಯತ್ಯಯ ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ನಗರ, ತಾಲೂಕಿನಲ್ಲಿ ನಾಳೆ ಕರೆಂಟ್ ಕಟ್
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up