By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: VVS DAM: ವಿವಿ ಸಾಗರ ಭರ್ತಿಗೆ ಇನ್ನು 3 ಅಡಿ ಮಾತ್ರ ಬಾಕಿ | 126 ಅಡಿ ದಾಟಿದ ಜಲಾಶಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » VVS DAM: ವಿವಿ ಸಾಗರ ಭರ್ತಿಗೆ ಇನ್ನು 3 ಅಡಿ ಮಾತ್ರ ಬಾಕಿ | 126 ಅಡಿ ದಾಟಿದ ಜಲಾಶಯ

ಮುಖ್ಯ ಸುದ್ದಿ

VVS DAM: ವಿವಿ ಸಾಗರ ಭರ್ತಿಗೆ ಇನ್ನು 3 ಅಡಿ ಮಾತ್ರ ಬಾಕಿ | 126 ಅಡಿ ದಾಟಿದ ಜಲಾಶಯ

chitradurganews.com
Last updated: 25 October 2024 15:24
chitradurganews.com
8 months ago
Share
ವಾಣಿವಿಲಾಸ ಸಾಗರ ಜಲಾಶಯ
ವಾಣಿವಿಲಾಸ ಸಾಗರ ಜಲಾಶಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 OCTOBER 2024

ಚಿತ್ರದುರ್ಗ: ರಾಜ್ಯದ ಬೇರೆ ಬೇರೆ ಜಲಾಶಯಗಳು ಭರ್ತಿಯಾಗಿ ಈಗಾಗಲೇ ಕ್ರಸ್ಟ್ ಗೇಟ್ ಮೂಲಕ ನೀರು ಹೊರಬಿಡಲಾಗುತ್ತಿದೆ.

ಆದರೆ, ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಸಾಗರ ಜಲಾಶಯ (VVS DAM) ಮಾತ್ರ ಇನ್ನೂ ಭರ್ತಿಯಾಗುವ ದಿನಗಣನೆ ಮಾಡುತ್ತಿದೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಒಂದೇ ದಿನ 1 ಟಿಎಂಸಿ ನೀರು | ಈ ವರ್ಷ ಕೋಡಿ ಪಕ್ಕಾ

ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ ಸುರಿದ ವ್ಯಾಪಕ ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಈ ವರ್ಷವೂ ಜಲಾಶಯ ಭರ್ತಿಯಾಗುವ ಸಾಧ್ಯತೆಗಳಿವೆ.

30 ಟಿಎಂಸಿ ಸಾಮಥ್ರ್ಯದ ವಿವಿ ಸಾಗರ ಜಲಾಶಯದಲ್ಲಿ ಈಗಾಗಲೇ 27.15 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಗೆ ಇನ್ನು 3 ಟಿಎಂಸಿ ನೀರು ಬೇಕಾಗಿದೆ.

ಇದನ್ನೂ ಓದಿ: ಮಾಡದಕೆರೆ ಮತ್ತೋಡು ಹೋಬಳಿಗಳಿಗೆ ವಿವಿ ಸಾಗರದ ನೀರು ಕೊಡಿ | ಶಾಸಕ ಬಿ.ಜಿ.ಗೋವಿಂದಪ್ಪ

130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ ಅ.25ಕ್ಕೆ 126.10 ಅಡಿವರೆಗೆ ನೀರು ಹರಿದು ಬಂದಿದೆ. ಅ.24 ರಂದು ಭಾರೀ ಪ್ರಮಾಣದ ನೀರು ಜಲಾಶಯಕ್ಕೆ ಬಂದಿತ್ತು. ಅ.25 ರಂದು 4852 ಕ್ಯೂಸೆಕ್ ನೀರು ಹರಿದು ಬಂದಿದೆ.

ಸ್ವಾತಿ ಮಳೆ ಕೈ ಹಿಡಿದು ಸರಿಯಾಗಿ ಸುರಿದರೆ ಮುಂದಿನ 15 ದಿನಗಳಲ್ಲಿ ಜಲಾಶಯದ ಕೋಡಿಯಲ್ಲಿ ನೀರು ಹರಿಯಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesfillingHiriyurHosadurgaInflowKannada NewsReservoirVedavatiVV SagarVVS DAMಒಳಹರಿವುಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಲಾಶಯಭರ್ತಿವಿವಿ ಸಾಗರವೇದಾವತಿಹಿರಿಯೂರುಹೊಸದುರ್ಗ
Share This Article
Facebook Email Print
Previous Article ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ B.G.Govindappa: ಮಾಡದಕೆರೆ, ಮತ್ತೋಡು ಹೋಬಳಿಗಳಿಗೆ ವಿವಿ ಸಾಗರದ ನೀರು ಕೊಡಿ | ಶಾಸಕ ಬಿ.ಜಿ.ಗೋವಿಂದಪ್ಪ
Next Article arecanut price list Arecanut: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ 50 ಸಾವಿರದ ಗಡಿ ದಾಟಿದ ರಾಶಿ ಅಡಿಕೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
Power Cut chitradurga News (3)
ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಿರಿಯೂರು
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up