
CHITRADURGA NEWS | 31 MAY 2024
ಚಿತ್ರದುರ್ಗ: ಹಿರಿಯೂರು ನಗರಕ್ಕೆ ನೀರು ಪೂರೈಕೆ ಮಾಡುತ್ತಿರುವ ವಾಣಿವಿಲಾಸ ಜಲಾಶಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ದೋಷ ಉಂಟಾಗಿದೆ. ಈ ಕಾರಣಕ್ಕೆ ಮೇ 31 ಮತ್ತು ಜೂನ್ 1ರಂದು ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: ಜಿಲ್ಲಾಸ್ಪತ್ರೆಗೆ ನ್ಯಾಯಾಧೀಶರ ಭೇಟಿ | ಸ್ವಚ್ಛತೆ ಕಾಪಾಡಲು ಸೂಚನೆ
ಮೇ 31ರಂದು ಬಿಡುಗಡೆ ಮಾಡಬೇಕಿದ್ದ ಬಡಾವಣೆಗಳಿಗೆ ಜೂನ್ 1ರಂದು ಹಾಗೂ ಜೂನ್ 1ರಂದು ನೀರು ಬಿಡಬೇಕಿದ್ದ ಬಡಾವಣೆಗಳಿಗೆ ಜೂನ್ 2ರಂದು ಬಿಡಲಾಗುತ್ತದೆ ಎಂದು ಹಿರಿಯೂರು ನಗರಸಭೆ ಪ್ರಕಟಣೆ ತಿಳಿಸಿದೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
