By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿಕಲಚೇತನರ ಕೇಂದ್ರದಲ್ಲಿ ವಿವಿಧ ಹುದ್ದೆ | ನೇಮಕಾತಿಗೆ ಅರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿಕಲಚೇತನರ ಕೇಂದ್ರದಲ್ಲಿ ವಿವಿಧ ಹುದ್ದೆ | ನೇಮಕಾತಿಗೆ ಅರ್ಜಿ

ಮುಖ್ಯ ಸುದ್ದಿ

ವಿಕಲಚೇತನರ ಕೇಂದ್ರದಲ್ಲಿ ವಿವಿಧ ಹುದ್ದೆ | ನೇಮಕಾತಿಗೆ ಅರ್ಜಿ

News Desk Chitradurga News
Last updated: 6 May 2025 06:40
News Desk Chitradurga News
2 months ago
Share
jobs in chitradurga news
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 MAY 2025

ಚಿತ್ರದುರ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಕ್ಕೆ ಗೌರವಧನ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Also Read: ಸನ್ ಸ್ಕ್ರೀನ್ ಹಚ್ಚುವುದರಿಂದ ವ್ಯಕ್ತಿಗೆ ಸಾಕಷ್ಟು ವಿಟಮಿನ್ ಡಿ ಸಿಗಬಹುದೇ?

ಮೇ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 18-45 ವರ್ಷಗಳ ವಯೋಮಿತಿಯಲ್ಲಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಫಿಸಿಯೋಥೆರಪಿಸ್ಟ್/ಆಕ್ಯುಪೇಷನಲ್ ಥೆರಪಿಸ್ಟ್-1 ಹುದ್ದೆ ಖಾಲಿ ಇದ್ದು, ಡಿಗ್ರಿ ಇನ್ ಪಿಸಿಯೋಥೆರಪಿ/ಆಕ್ಯುಪೇಷನಲ್ ಥೆರಪಿ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ರೂ.25000 ನೀಡಲಾಗುವುದು.

 ಪ್ರಾಥೋಟಿಸ್ಟ್ ಮತ್ತು ಆರ್ಥೋಟಿಸ್ಟ್ (ಪಿ&ಒ)-1 ಹುದ್ದೆ ಖಾಲಿ ಇದ್ದು, ಡಿಪ್ಲೊಮಾ ಇನ್ ಪಿ&ಓ/ಐಟಿಐ (ಫಿಟ್ಟರ್) ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ರೂ.12000 ವೇತನ ನೀಡಲಾಗುವುದು.

Also Read: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆಯೇ? 

 ಸ್ಪೀಚ್ ಥೆರಪಿಸ್ಟ್ & ಆಡಿಯಾಲಿಜಿಸ್ಟ್-1 ಹುದ್ದೆ ಖಾಲಿ ಇದ್ದು, ಬಿ.ಎಸ್ಸಿ ಇನ್ ಸ್ಪೀಚ್ ಮತ್ತು ಆಡಿಯಾಲಜಿ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ರೂ.25000 ವೇತನ ನೀಡಲಾಗುವುದು.

ಮೊಬಿಲಿಟಿ ಇನ್ಸ್‍ಟ್ರಕ್ಟರ್-1 ಹುದ್ದೆ ಖಾಲಿ ಇದ್ದು, ಸರ್ಟಿಫಿಕೇಟ್ ಕೋರ್ಸ್ ಇನ್ ಓರಿಯಂಟೇಷನ್ & ಮೊಬಿಲಿಟಿ (ಓ&ಎಂ) ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ರೂ.8000/- ವೇತನ ನೀಡಲಾಗುವುದು.

ಇಯರ್ ಮೋಲ್ಡ್ ಟೆಕ್ನಿಷಿಯನ್-1 ಹುದ್ದೆ ಖಾಲಿ ಇದ್ದು, ಸರ್ಟಿಫಿಕೇಟ್ ಇನ್ ಇಯರ್ ಮೋಲ್ಡ್ ಟೆಕ್ನಾಲಜಿ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ರೂ.8000/- ವೇತನ ನೀಡಲಾಗುವುದು.

ಹುದ್ದೆ ಮತ್ತು ವಿದ್ಯಾರ್ಹತೆಗನುಗುಣವಾಗಿ ಸ್ವ-ವಿವರದೊಂದಿಗೆ ಅರ್ಜಿಯನ್ನು ಸಿದ್ದಪಡಿಸಿ, ಮೊಬೈಲ್ ಸಂಖ್ಯೆ ನಮೂದಿಸಿ, ಅಗತ್ಯ ದಾಖಲೆಗಳೊಂದಿಗೆ ಕಾರ್ಯದರ್ಶಿಗಳು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ , ಲೋಕಾಯುಕ್ತ ಕಚೇರಿ ಆವರಣ ಬಿ.ಡಿ.ರಸ್ತೆ ಚಿತ್ರದುರ್ಗ-577501, ದೂರವಾಣಿ ಸಂಖ್ಯೆ 08194-220085, ಮೊಬೈಲ್ 9448038400 ಹೆಸರಿನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

Also Read: ಹೊಳೆಯುವ ಚರ್ಮವನ್ನು ಪಡೆಯಲು ಮೊಸರಿಗೆ ಇದನ್ನು ಸೇರಿಸಿ

ಹೆಚ್ಚಿನ ವಿವರಗಳಿಗೆ ಕಚೇರಿಯಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationCenter for Persons with DisabilitiesChitradurgaChitradurga newsChitradurga UpdatesKannada Latest NewsKannada NewsRecruitmentVacancyಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನೇಮಕಾತಿವಿಕಲಚೇತನರ ಕೇಂದ್ರಹುದ್ದೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮೇ 06 | ಶುಭ ಸುದ್ದಿ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ, ಹೊಸ ವಾಹನ ಖರೀದಿ
Next Article KSRTC ಬಸ್ ಅಪಘಾತ | ಓರ್ವ ಸಾವು | 26 ಜನರಿಗೆ ಗಾಯ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up