
ಚಿತ್ರದುರ್ಗ ನ್ಯೂಸ್.ಕಾಂ: ದಾವಣಗೆರೆ ವಿಶ್ವವಿದ್ಯಾನಿಲಯ ನಡೆಸಿದ ಪದವಿ ತರಗತಿಗಳ ಅಂತಿಮ ಫಲಿತಾಂಶದಲ್ಲಿ ಚಿತ್ರದುರ್ಗದ ಶ್ರೀ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ವಿವಿ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
2023 ಜುಲೈ-ಆಗಸ್ಟ್ ತಿಂಗಳಲ್ಲಿ ನಡೆಸಿದ್ದ ಅಂತಿಮ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಶ್ರೀ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗದ ವಿದ್ಯಾರ್ಥಿನಿ ವಿ.ಕವಿತಾ ರ್ಯಾಂಕ್ ಪ್ರಥಮ ಗಳಿಸಿದ್ದಾರೆ.
ಇದನ್ನೂ ಓದಿ: SRS ಕಾಲೇಜಿಗೆ ಎರಡು ರ್ಯಾಂಕ್

ರ್ಯಾಂಕ್ ಪಡೆದ ವಿದ್ಯಾರ್ಥಿನಿ ಕವಿತಾ ಸಾಧನೆಗೆ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ, ಆಡಳಿತಾಧಿಕಾರಿ ಎಚ್.ಚಂದ್ರಕಲಾ ಹಾಗೂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಕಾಲೇಜಿನ ಪ್ರಾಚಾರ್ಯರು, ಬೋಧಕರು, ಬೋಧಕೇತರ ಸಿಬ್ಬಂಧಿ ಅಭಿನಂದನೆ ಸಲ್ಲಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
