CHITRADURGA NEWS | 26 JUNE 2025
ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈಚೆಗೆ ಅಧಿಕಾರ ವಹಿಸಿಕೊಂಡು ಕೆ.ಹೆಚ್.ವಿಜಯ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಿ ಶುಭ ಹಾರೈಸಲಾಯಿತು.
Also Read: ಜಿಲ್ಲೆಗೆ ಮತ್ತೊಂದು ಏಕಲವ್ಯ ವಸತಿ ಶಾಲೆಗೆ ಮನವಿ | ಜೆ.ಪಿ.ನಡ್ಡಾಗೆ ಗೋವಿಂದ ಕಾರಜೋಳ ಪತ್ರ
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ನಾಯಕ, ಜಿಲ್ಲಾಧ್ಯಕ್ಷ ರಾಜಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ವೀರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಜಿ.ಬಿ.ಮಹಾಂತೇಶ್, ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಜಿಲ್ಲಾ ಗ್ರಂಥಾಲಯಾಧಿಕಾರಿ ಸುಮ ಕೋಡಿಹಳ್ಳಿ, ಡಿಟಿಐ ಪ್ರಾಂಶುಪಾಲೆ ಸವಿತಾ, ಮುಖ್ಯ ಶಿಕ್ಷಕ ವಸಂತ ಕುಮಾರ್, ಮಹೇಶ್, ರಾಘವೇಂದ್ರ, ಸುರೇಂದ್ರ, ಸುರೇಶ್ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number