CHITRADURGA NEWS | 17 February 2025
ಚಿತ್ರದುರ್ಗ: ವಿಜಯವಾಣಿ ಪತ್ರಿಕೆ ವರದಿಗಾರರಾದ ನಾಗರಾಜ್ ಶ್ರೇಷ್ಠಿ ಅವರ ತಾಯಿ ಡಿ.ಪಿ.ರತ್ನಮ್ಮ (82) ಸೋಮವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
Also Read: ಬೈಕ್, ಬೊಲೆರೋ ನಡುವೆ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
ಮೃತರಿಗೆ ವಿಜಯವಾಣಿ ವಿಶೇಷ ವರದಿಗಾರ ಡಿ.ಪಿ. ನಾಗರಾಜ್ ಶ್ರೇಷ್ಠಿ ಸೇರಿ ಮೂವರು ಪುತ್ರರು ಇದ್ದಾರೆ.
ಮಧ್ಯಾಹ್ನ 3ರ ನಂತರ ಮೆದೇಹಳ್ಳಿ ರಸ್ತೆಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿನ ವೀರಶೈವ ರುದ್ರಭೂಮಿಯಲ್ಲಿ ಸಂಜೆ 5ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
