By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    3 hours ago
    ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
    ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
    10 hours ago
    ಶಿವಸಂಚಾರ ನಾಟಕೋತ್ಸವ
    ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 
    20 hours ago
    ಡಾ.ಬಿ.ಆರ್.ಅಂಬೇಡ್ಕರ್
    ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ
    23 hours ago
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    22 hours ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    22 hours ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    9 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    10 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    1 day ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    1 day ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    2 days ago
Reading: Rank winners; ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Rank winners; ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ

News Desk Chitradurga News
Last updated: 6 October 2024 07:55
News Desk Chitradurga News
2 years ago
Share
ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
SHARE

CHITRADURGA NEWS | 06 OCTOBER 2024

ಚಿತ್ರದುರ್ಗ: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‍್ಯಾಂಕ್ ವಿಜೇತರ(Rank winners)ರಿಗೆ ಶನಿವಾರ ಮುರುಘಾ ಮಠದ ಅನುಭವ ಮಂಟಪದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.

ಕ್ಲಿಕ್ ಮಾಡಿ ಓದಿ: Adike: ಅಡಿಕೆ ಧಾರಣೆ | ವಾರಾಂತ್ಯದ ವಹಿವಾಟಿನಲ್ಲಿ ಅಡಿಕೆ ರೇಟ್

ಹೆಗ್ಗುಂದದ ಶ್ರೀ ವನಕಲ್ ಮಲ್ಲೇಶ್ವರ ಮಠದ ಡಾ.ಬಸವರಮಾನಂದ ಸ್ವಾಮಿಗಳು ಮಾತನಾಡಿ, 1998 ರಿಂದ 26 ವರ್ಷಗಳ ಕಾಲ ನಿರಂತರವಾಗಿ ನಡೆದುಕೊಂಡು ಬಂದಿರುವಂತಹದ್ದು ಈ ವಚನ ಕಮ್ಮಟ ಪರೀಕ್ಷೆ. ಶ್ರೀ ಮಠದ ಎರಡು ಕಣ್ಣುಗಳು ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಪರೀಕ್ಷೆ. ವಚನ ಸಾಹಿತ್ಯ ಈ ನಾಡಿನ ಕಾವ್ಯಾತ್ಮಕವಾಗಿರುವಂತಹ ಸಂವಿಧಾನ ಎಂದು ಎಸ್. ನಿಜಲಿಂಗಪ್ಪನವರು ಡಾ.ಬಿ.ಆರ್. ಅಂಬೇಡ್ಕರ್ ರವರಿಗೆ ತಿಳಿಸಿದ್ದರು ಎಂದು ನುಡಿದರು.

ಹಿರೇಮಾಗಡಿಯ ಶ್ರೀ ವಿರಕ್ತ ಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ, ಈ ದಿನ ಮಕ್ಕಳಿಗೆ ತ್ರಿಕರಣ ಶುದ್ದಿಯ ಶಿಕ್ಷಣವನ್ನು ನೀಡಬೇಕಾಗಿದೆ. ಹೊಟ್ಟೆಯನ್ನು ತುಂಬಿಸುವಂತಹ ಮತ್ತು ಮೆದುಳನ್ನು ತುಂಬಿಸುವ ಸಂಸ್ಕಾರಯುತ ಶಿಕ್ಷಣವನ್ನು ನೀಡಬೇಕೆಂದು ತಿಳಿಸಿದರು.

ಖಜೂರಿಯ ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಮುರುಘೇಂದ್ರ ಕೋರುಣ್ಯೇಶ್ವರ ಸ್ವಾಮಿಗಳು ಮಾತನಾಡಿ, ವಚನ ಎಂದರೆ ಮಾತು, ನುಡಿದಂತೆ ನಡೆ, ವಚನವನ್ನು ಪಚನ ಮಾಡಿಕೊಂಡರೆ, ಬದುಕಿನಲ್ಲಿ ಅನುಷ್ಟಾನಕ್ಕೆ ತಂದುಕೊಂಡರೆ ಪೋಲೀಸ್ ಠಾಣೆಗಳೇ ಬೇಕಿಲ್ಲ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: Shri Jayadeva swamiji; ಜಯದೇವ ಶ್ರೀಗಳ ಬೆಳ್ಳಿ ವಿಗ್ರಹದ ಪಲ್ಲಕ್ಕಿ ಉತ್ಸವಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 

ವಚನ ಕಮ್ಮಟ ಪರೀಕ್ಷೆಯ ನಿವೃತ್ತ ನಿರ್ದೇಶಕರಾದ ಪ್ರೊ. ಚಂದ್ರಪ್ಪ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿಯವರು ಉಪಸ್ಥಿತರಿದ್ದರು.

2023-24ನೇ ಸಾಲಿನ ರಾಜ್ಯ ಮಟ್ಟದ ರ‍್ಯಾಂಕ್ ವಿಜೇತರ ಪಟ್ಟಿ:

5ನೇ ತರಗತಿ- ಪ್ರಥಮ ಭಗತ್ ಸಿಂಗ್ ಶ್ರೀ ಕಾಡಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ, ಶಿರೋಳ, ದ್ವಿತೀಯ- ಹೇಮಲತ, ಭಾರತಮಾತ ಆಂಗ್ಲ ಮಾಧ್ಯಮ ಶಾಲೆ, ತುಮಕೂರು, ತೃತೀಯ- ತಮನ್ವಿ, ಎಸ್.ಜೆ.ಎಂ ಹಿರಿಯ ಪ್ರಾಥಮಿಕ ಶಾಲೆ, ಮಂಡಿಮಠ, ಚಳ್ಳಕೆರೆ.

ಕ್ಲಿಕ್ ಮಾಡಿ ಓದಿ: Application; ಗಂಭೀರ ಕಾಯಿಲೆ ಆರೈಕೆ ಮಾಡುವವರಿಂದ ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನ

6ನೇ ತರಗತಿ- ಪ್ರಥಮ ಸ್ನೇಹ.ವಿ. ಎಸ್.ಜೆ.ಎಂ ಹಿರಿಯ ಪ್ರಾಥಮಿಕ ಶಾಲೆ, ಭರಮಸಾಗರ, ದ್ವಿತೀಯ ಸ್ತುತಿ.ಎಸ್., ವಿದ್ಯಾರಣ್ಯ ಹಿರಿಯ ಪ್ರಾಥಮಿಕ ಶಾಲೆ, ಕೆಳದಿ ರಸ್ತೆ, ಸಾಗರ, ತೃತೀಯ ಕುಸುಮ.ಸಿ. ಎಸ್.ಜೆ.ಎಂ ರೆಸಿಡೆನ್ಸಿಯಲ್ ಶಾಲೆ, ಎಂ.ಕೆ.ಹಟ್ಟಿ,

7ನೇ ತರಗತಿ- ಪ್ರಥಮ ಇಂಚರಾ.ವಿ.ವಿಜಯಭಾರತಿ ವಿದ್ಯಾಲಯ, ಗಿರಿನಗರ, ಬೆಂಗಳೂರು, ದ್ವಿತೀಯ ಸೌಮ್ಯ.ಪಿ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಬನ್ನಿಗೋಳ, ತೃತೀಯ-ನಿಷ್ಮಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿರಿಯಾರ, ಉಡುಪಿ

8ನೇ ತರಗತಿ- ಕೀರ್ತಿ.ಯಲ್ಲಪ್ಪ.ಹಡಪದ, ಶ್ರೀ ಜಗದ್ಗುರು ಅನ್ನದಾನೇಶ್ವರ ವಿದ್ಯಾಲಯ ಸಮಿತಿ ಪ್ರೌಢಶಾಲೆ,

ನರಸಾಪುರ, ಗದಗ, ದ್ವಿತೀಯ- ಶಿವಲೀಲಾ.ಎಸ್.ಎಂ., ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಬನ್ನಿಗೋಳ, ತೃತೀಯ- ಅಮೀನಾ.ಜೆ. ಶ್ರೀ ಬಕ್ಕೇಶ್ವರ ಪ್ರೌಢಶಾಲೆ, ದಾವಣಗೆರೆ.

9ನೇ ತರಗತಿ- ಪ್ರಥಮ-ಅಕ್ಷತಾ.ಆರ್.ಎಸ್.ಜೆ.ಎಂ. ಪ್ರೌಢಶಾಲೆ, ತ್ಯಾವಣಗೆ, ದಾವಣಗೆರೆ, ದ್ವಿತೀಯ- ಸಿತಾರಾ.ಎಸ್.ಡಿ. ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ, ಎಂ.ಸಿ.ಸಿ.ಎ ಬ್ಲಾಕ್, ದಾವಣಗೆರೆ, ತೃತೀಯ ರಾಶಿ.ಎಂ.ಸಿ., ಎಸ್.ಜೆ.ಎಂ ಪ್ರೌಢಶಾಲೆ, ಸೋಮವಾರ ಪೇಟೆ.

10ನೇ ತರಗತಿ- ರಕ್ಷಿತಾ.ಹೆಚ್.ಕೆ., ರುದ್ರೇಶ್ ಪ್ರೌಢಶಾಲೆ, ಹೆಬ್ಬಾಳು, ದ್ವಿತೀಯ- ಅನುಶ್ರೀ.ಕೆ.ಎಸ್., ಎಸ್.ಜೆ.ಎಂ ರೆಸಿಡೆನ್ಸಿಯಲ್ ಶಾಲೆ, ಎಂ.ಕೆ.ಹಟ್ಟಿ, ತೃತೀಯ ಲಕ್ಷ್ಮಿ ಚಳ್ಳಣ್ಣವ, ಎಸ್.ಜೆ.ಜೆ.ಎಂ ಸಂಯುಕ್ತ ಪದವಿ ಪೂರ್ವ ಕಾಲೇಜು, ಮುಳುಗುಂದ.

ಪ್ರಥಮ ಪಿ.ಯು.ಸಿ(ಅರಿವು) ಪ್ರಥಮ- ವೈಷ್ಣವಿ ಎಸ್ ಬಿರಾದಾರ, ಕೆ.ಎಲ್.ಇ.ಮಂಗರೂಳೆ ಜೂನಿಯರ್ ಕಾಲೇಜು, ಅಕ್ಕಲಕೋಟೆ, ದ್ವಿತೀಯ- ಜ್ಯೋತಿ ಶ್ರೀ ಕಂಬಾರ, ವಿಜಯ ಪದವಿ ಪೂರ್ವ ಕಾಲೇಜು, ಮುಲ್ಕಿ, ತೃತೀಯ- ಇಶರತ್ ಭಾನು ದಲ್ಯಾತ್, ಎಫ್.ಎಂ.ದಬಾಲಿ ಪದವಿ ಪೂರ್ವ ಕಾಲೇಜು, ಶಿರಹಟ್ಟಿ.

ಕ್ಲಿಕ್ ಮಾಡಿ ಓದಿ: DCC ಬ್ಯಾಂಕಿನಿಂದ 17.75 ಲಕ್ಷ ಶಿಕ್ಷಣ ನಿಧಿ ವಿತರಣೆ

ದ್ವಿತೀಯ ಪಿ.ಯು.ಸಿ (ಆಚಾರ) ಪ್ರಥಮ- ಈರಯ್ಯಾಬ ನಿಂಗೊಳ್ಳಿ, ಬಸವೇಶ್ವರ ವಾಣಿಜ್ಯ ಕಾಲೇಜು, ಬಾಗಲಕೋಟೆ, ದ್ವಿತೀಯ-ಭವ್ಯ .ಹೆಚ್.ಆರ್., ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ತುರುವೇಕೆರೆ, ತೃತೀಯ-ಭಾಗ್ಯಲಕ್ಷ್ಮಿ ಗುಡ್ಡಪ್ಪ ನಾಯಕ, ಎಸ್.ಜೆ.ಎಂ ಮಹಿಳಾ ಪದವಿ ಪೂರ್ವ ಕಾಲೇಜು, ರಾಣೇಬೆನ್ನೂರು.

ಪ್ರಥಮ ಪದವಿ: ಪ್ರಥಮ- ಸೃಷ್ಠಿ ಅಲೆಗಾವಿ, ಎಸ್.ಬಿ.ಕಲಾ & ಕೆ.ಸಿ.ಸಿ. ವಿಜ್ಞಾನ ಕಾಲೇಜು, ವಿಜಯಪುರ, ದ್ವಿತೀಯ- ಜಯಲಕ್ಷ್ಮೀ ಹೆಚ್.ವಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಣ ಗಲ್, ತೃತೀಯ-ಜ್ಯೋತಿ.ಪಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದೊಡ್ಡಬಳ್ಳಾಪುರ.

ದ್ವಿತೀಯ ಪದವಿ: ಪ್ರಥಮ- ತೇಜಸ್ವಿನಿ ಶ್ರೀ ಮೇಟಿ, ಬಿ.ವ್ಹಿ.ವ್ಹಿ. ಸಂಘದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯ, ಬಾಗಲಕೋಟೆ, ದ್ವಿತೀಯ- ಕು. ಸಿಂಧೂ.ಎನ್.ಬಿ., ಡಿ.ವಿ.ಎಸ್. ಕಲಾ ಮತ್ತು ವಿಜ್ಞಾನ ಕಾಲೇಜು, ಬಸವೇಶ್ವರ ವೃತ್ತ, ಶಿವಮೊಗ್ಗ, ತೃತೀಯ- ಸ್ವಾತಿ.ಜಿ. ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ವೀರೇಂದ್ರ ಪಾಟೀಲ್ ಪದವಿ ಮಹಾವಿದ್ಯಾಲಯ, ಸದಾಶಿವನಗರ, ಬೆಂಗಳೂರು.

ಕ್ಲಿಕ್ ಮಾಡಿ ಓದಿ: Rain Report; ನಾಯಕನಹಟ್ಟಿಯಲ್ಲಿ 91.5 ಮಿ.ಮೀ ಮಳೆ | ತುಂಬಿ ಹರಿದ ಹಳ್ಳಗಳು 

ತೃತೀಯ ಪದವಿ: ಪ್ರಥಮ- ಕು.ಲಕ್ಷೀ ರಾ ಬಿರಾದಾರ, ಜಿ.ಪಿ.ಪೋರವಾಲ ಕಲಾ, ವಾಣಿಜ್ಯ & ವ್ಹಿ.ವ್ಹಿ ಸಾಲಿಮಠ ವಿಜ್ಞಾನ ಕಾಲೇಜು, ಸಿಂಧಗಿ, ದ್ವಿತೀಯ- ನಿತ್ಯಶ್ರೀ.ಎನ್., ಕೆ.ಎಲ್.ಇ.ಸಂಸ್ಥೆಯ ಎಸ್.ನಿಜಲಿಂಗಪ್ಪ ಕಾಲೇಜು 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು, ತೃತೀಯ- ಚೇತನ.ಜೆ., ಎಸ್.ಜೆ.ಎಂ ಕಲಾ & ವಾಣಿಜ್ಯ ಕಾಲೇಜು ಡೆಂಟಲ್ ಕಾಲೇಜು ಆವರಣ, ಚಿತ್ರದುರ್ಗ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:awardChitradurgaChitradurga newsChitradurga UpdatesDistributionKannada Latest NewsKannada Newsmurugha mathapromiseRankSharana Culture FestivaltestWinnerಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಪರೀಕ್ಷೆಬಹುಮಾನಮುರುಘಾ ಮಠರ್ಯಾಂಕ್ವಚನ ಕಮ್ಮಟವಿಜೇತಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article today bhavishya DINA RASHI BHAVISHYA: ದಿನ ಭವಿಷ್ಯ | 06 ಅಕ್ಟೋಬರ್‌ | ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ, ದೈವಿಕ ಚಿಂತನೆ, ಶುಭ ಸುದ್ದಿ
Next Article Habbida Malemadhyadolage Kannada Novel: 6. ಎಲ್ಲೆಲ್ಲಿಂದಲೋ ಬಂದರು | ಹಬ್ಬಿದಾ ಮಲೆಮಧ್ಯದೊಳಗೆ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
ಕ್ರೈಂ ಸುದ್ದಿ
Liver disease
ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
Life Style
ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up