By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    8 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    8 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    9 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    19 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    7 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    20 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    19 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    20 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: Rank winners; ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Rank winners; ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ

News Desk Chitradurga News
Last updated: 6 October 2024 07:55
News Desk Chitradurga News
2 years ago
Share
ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
SHARE

CHITRADURGA NEWS | 06 OCTOBER 2024

ಚಿತ್ರದುರ್ಗ: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‍್ಯಾಂಕ್ ವಿಜೇತರ(Rank winners)ರಿಗೆ ಶನಿವಾರ ಮುರುಘಾ ಮಠದ ಅನುಭವ ಮಂಟಪದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.

ಕ್ಲಿಕ್ ಮಾಡಿ ಓದಿ: Adike: ಅಡಿಕೆ ಧಾರಣೆ | ವಾರಾಂತ್ಯದ ವಹಿವಾಟಿನಲ್ಲಿ ಅಡಿಕೆ ರೇಟ್

ಹೆಗ್ಗುಂದದ ಶ್ರೀ ವನಕಲ್ ಮಲ್ಲೇಶ್ವರ ಮಠದ ಡಾ.ಬಸವರಮಾನಂದ ಸ್ವಾಮಿಗಳು ಮಾತನಾಡಿ, 1998 ರಿಂದ 26 ವರ್ಷಗಳ ಕಾಲ ನಿರಂತರವಾಗಿ ನಡೆದುಕೊಂಡು ಬಂದಿರುವಂತಹದ್ದು ಈ ವಚನ ಕಮ್ಮಟ ಪರೀಕ್ಷೆ. ಶ್ರೀ ಮಠದ ಎರಡು ಕಣ್ಣುಗಳು ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಪರೀಕ್ಷೆ. ವಚನ ಸಾಹಿತ್ಯ ಈ ನಾಡಿನ ಕಾವ್ಯಾತ್ಮಕವಾಗಿರುವಂತಹ ಸಂವಿಧಾನ ಎಂದು ಎಸ್. ನಿಜಲಿಂಗಪ್ಪನವರು ಡಾ.ಬಿ.ಆರ್. ಅಂಬೇಡ್ಕರ್ ರವರಿಗೆ ತಿಳಿಸಿದ್ದರು ಎಂದು ನುಡಿದರು.

ಹಿರೇಮಾಗಡಿಯ ಶ್ರೀ ವಿರಕ್ತ ಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ, ಈ ದಿನ ಮಕ್ಕಳಿಗೆ ತ್ರಿಕರಣ ಶುದ್ದಿಯ ಶಿಕ್ಷಣವನ್ನು ನೀಡಬೇಕಾಗಿದೆ. ಹೊಟ್ಟೆಯನ್ನು ತುಂಬಿಸುವಂತಹ ಮತ್ತು ಮೆದುಳನ್ನು ತುಂಬಿಸುವ ಸಂಸ್ಕಾರಯುತ ಶಿಕ್ಷಣವನ್ನು ನೀಡಬೇಕೆಂದು ತಿಳಿಸಿದರು.

ಖಜೂರಿಯ ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಮುರುಘೇಂದ್ರ ಕೋರುಣ್ಯೇಶ್ವರ ಸ್ವಾಮಿಗಳು ಮಾತನಾಡಿ, ವಚನ ಎಂದರೆ ಮಾತು, ನುಡಿದಂತೆ ನಡೆ, ವಚನವನ್ನು ಪಚನ ಮಾಡಿಕೊಂಡರೆ, ಬದುಕಿನಲ್ಲಿ ಅನುಷ್ಟಾನಕ್ಕೆ ತಂದುಕೊಂಡರೆ ಪೋಲೀಸ್ ಠಾಣೆಗಳೇ ಬೇಕಿಲ್ಲ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: Shri Jayadeva swamiji; ಜಯದೇವ ಶ್ರೀಗಳ ಬೆಳ್ಳಿ ವಿಗ್ರಹದ ಪಲ್ಲಕ್ಕಿ ಉತ್ಸವಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ 

ವಚನ ಕಮ್ಮಟ ಪರೀಕ್ಷೆಯ ನಿವೃತ್ತ ನಿರ್ದೇಶಕರಾದ ಪ್ರೊ. ಚಂದ್ರಪ್ಪ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿಯವರು ಉಪಸ್ಥಿತರಿದ್ದರು.

2023-24ನೇ ಸಾಲಿನ ರಾಜ್ಯ ಮಟ್ಟದ ರ‍್ಯಾಂಕ್ ವಿಜೇತರ ಪಟ್ಟಿ:

5ನೇ ತರಗತಿ- ಪ್ರಥಮ ಭಗತ್ ಸಿಂಗ್ ಶ್ರೀ ಕಾಡಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ, ಶಿರೋಳ, ದ್ವಿತೀಯ- ಹೇಮಲತ, ಭಾರತಮಾತ ಆಂಗ್ಲ ಮಾಧ್ಯಮ ಶಾಲೆ, ತುಮಕೂರು, ತೃತೀಯ- ತಮನ್ವಿ, ಎಸ್.ಜೆ.ಎಂ ಹಿರಿಯ ಪ್ರಾಥಮಿಕ ಶಾಲೆ, ಮಂಡಿಮಠ, ಚಳ್ಳಕೆರೆ.

ಕ್ಲಿಕ್ ಮಾಡಿ ಓದಿ: Application; ಗಂಭೀರ ಕಾಯಿಲೆ ಆರೈಕೆ ಮಾಡುವವರಿಂದ ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನ

6ನೇ ತರಗತಿ- ಪ್ರಥಮ ಸ್ನೇಹ.ವಿ. ಎಸ್.ಜೆ.ಎಂ ಹಿರಿಯ ಪ್ರಾಥಮಿಕ ಶಾಲೆ, ಭರಮಸಾಗರ, ದ್ವಿತೀಯ ಸ್ತುತಿ.ಎಸ್., ವಿದ್ಯಾರಣ್ಯ ಹಿರಿಯ ಪ್ರಾಥಮಿಕ ಶಾಲೆ, ಕೆಳದಿ ರಸ್ತೆ, ಸಾಗರ, ತೃತೀಯ ಕುಸುಮ.ಸಿ. ಎಸ್.ಜೆ.ಎಂ ರೆಸಿಡೆನ್ಸಿಯಲ್ ಶಾಲೆ, ಎಂ.ಕೆ.ಹಟ್ಟಿ,

7ನೇ ತರಗತಿ- ಪ್ರಥಮ ಇಂಚರಾ.ವಿ.ವಿಜಯಭಾರತಿ ವಿದ್ಯಾಲಯ, ಗಿರಿನಗರ, ಬೆಂಗಳೂರು, ದ್ವಿತೀಯ ಸೌಮ್ಯ.ಪಿ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಬನ್ನಿಗೋಳ, ತೃತೀಯ-ನಿಷ್ಮಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿರಿಯಾರ, ಉಡುಪಿ

8ನೇ ತರಗತಿ- ಕೀರ್ತಿ.ಯಲ್ಲಪ್ಪ.ಹಡಪದ, ಶ್ರೀ ಜಗದ್ಗುರು ಅನ್ನದಾನೇಶ್ವರ ವಿದ್ಯಾಲಯ ಸಮಿತಿ ಪ್ರೌಢಶಾಲೆ,

ನರಸಾಪುರ, ಗದಗ, ದ್ವಿತೀಯ- ಶಿವಲೀಲಾ.ಎಸ್.ಎಂ., ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಬನ್ನಿಗೋಳ, ತೃತೀಯ- ಅಮೀನಾ.ಜೆ. ಶ್ರೀ ಬಕ್ಕೇಶ್ವರ ಪ್ರೌಢಶಾಲೆ, ದಾವಣಗೆರೆ.

9ನೇ ತರಗತಿ- ಪ್ರಥಮ-ಅಕ್ಷತಾ.ಆರ್.ಎಸ್.ಜೆ.ಎಂ. ಪ್ರೌಢಶಾಲೆ, ತ್ಯಾವಣಗೆ, ದಾವಣಗೆರೆ, ದ್ವಿತೀಯ- ಸಿತಾರಾ.ಎಸ್.ಡಿ. ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ, ಎಂ.ಸಿ.ಸಿ.ಎ ಬ್ಲಾಕ್, ದಾವಣಗೆರೆ, ತೃತೀಯ ರಾಶಿ.ಎಂ.ಸಿ., ಎಸ್.ಜೆ.ಎಂ ಪ್ರೌಢಶಾಲೆ, ಸೋಮವಾರ ಪೇಟೆ.

10ನೇ ತರಗತಿ- ರಕ್ಷಿತಾ.ಹೆಚ್.ಕೆ., ರುದ್ರೇಶ್ ಪ್ರೌಢಶಾಲೆ, ಹೆಬ್ಬಾಳು, ದ್ವಿತೀಯ- ಅನುಶ್ರೀ.ಕೆ.ಎಸ್., ಎಸ್.ಜೆ.ಎಂ ರೆಸಿಡೆನ್ಸಿಯಲ್ ಶಾಲೆ, ಎಂ.ಕೆ.ಹಟ್ಟಿ, ತೃತೀಯ ಲಕ್ಷ್ಮಿ ಚಳ್ಳಣ್ಣವ, ಎಸ್.ಜೆ.ಜೆ.ಎಂ ಸಂಯುಕ್ತ ಪದವಿ ಪೂರ್ವ ಕಾಲೇಜು, ಮುಳುಗುಂದ.

ಪ್ರಥಮ ಪಿ.ಯು.ಸಿ(ಅರಿವು) ಪ್ರಥಮ- ವೈಷ್ಣವಿ ಎಸ್ ಬಿರಾದಾರ, ಕೆ.ಎಲ್.ಇ.ಮಂಗರೂಳೆ ಜೂನಿಯರ್ ಕಾಲೇಜು, ಅಕ್ಕಲಕೋಟೆ, ದ್ವಿತೀಯ- ಜ್ಯೋತಿ ಶ್ರೀ ಕಂಬಾರ, ವಿಜಯ ಪದವಿ ಪೂರ್ವ ಕಾಲೇಜು, ಮುಲ್ಕಿ, ತೃತೀಯ- ಇಶರತ್ ಭಾನು ದಲ್ಯಾತ್, ಎಫ್.ಎಂ.ದಬಾಲಿ ಪದವಿ ಪೂರ್ವ ಕಾಲೇಜು, ಶಿರಹಟ್ಟಿ.

ಕ್ಲಿಕ್ ಮಾಡಿ ಓದಿ: DCC ಬ್ಯಾಂಕಿನಿಂದ 17.75 ಲಕ್ಷ ಶಿಕ್ಷಣ ನಿಧಿ ವಿತರಣೆ

ದ್ವಿತೀಯ ಪಿ.ಯು.ಸಿ (ಆಚಾರ) ಪ್ರಥಮ- ಈರಯ್ಯಾಬ ನಿಂಗೊಳ್ಳಿ, ಬಸವೇಶ್ವರ ವಾಣಿಜ್ಯ ಕಾಲೇಜು, ಬಾಗಲಕೋಟೆ, ದ್ವಿತೀಯ-ಭವ್ಯ .ಹೆಚ್.ಆರ್., ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ತುರುವೇಕೆರೆ, ತೃತೀಯ-ಭಾಗ್ಯಲಕ್ಷ್ಮಿ ಗುಡ್ಡಪ್ಪ ನಾಯಕ, ಎಸ್.ಜೆ.ಎಂ ಮಹಿಳಾ ಪದವಿ ಪೂರ್ವ ಕಾಲೇಜು, ರಾಣೇಬೆನ್ನೂರು.

ಪ್ರಥಮ ಪದವಿ: ಪ್ರಥಮ- ಸೃಷ್ಠಿ ಅಲೆಗಾವಿ, ಎಸ್.ಬಿ.ಕಲಾ & ಕೆ.ಸಿ.ಸಿ. ವಿಜ್ಞಾನ ಕಾಲೇಜು, ವಿಜಯಪುರ, ದ್ವಿತೀಯ- ಜಯಲಕ್ಷ್ಮೀ ಹೆಚ್.ವಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಣ ಗಲ್, ತೃತೀಯ-ಜ್ಯೋತಿ.ಪಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದೊಡ್ಡಬಳ್ಳಾಪುರ.

ದ್ವಿತೀಯ ಪದವಿ: ಪ್ರಥಮ- ತೇಜಸ್ವಿನಿ ಶ್ರೀ ಮೇಟಿ, ಬಿ.ವ್ಹಿ.ವ್ಹಿ. ಸಂಘದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯ, ಬಾಗಲಕೋಟೆ, ದ್ವಿತೀಯ- ಕು. ಸಿಂಧೂ.ಎನ್.ಬಿ., ಡಿ.ವಿ.ಎಸ್. ಕಲಾ ಮತ್ತು ವಿಜ್ಞಾನ ಕಾಲೇಜು, ಬಸವೇಶ್ವರ ವೃತ್ತ, ಶಿವಮೊಗ್ಗ, ತೃತೀಯ- ಸ್ವಾತಿ.ಜಿ. ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ವೀರೇಂದ್ರ ಪಾಟೀಲ್ ಪದವಿ ಮಹಾವಿದ್ಯಾಲಯ, ಸದಾಶಿವನಗರ, ಬೆಂಗಳೂರು.

ಕ್ಲಿಕ್ ಮಾಡಿ ಓದಿ: Rain Report; ನಾಯಕನಹಟ್ಟಿಯಲ್ಲಿ 91.5 ಮಿ.ಮೀ ಮಳೆ | ತುಂಬಿ ಹರಿದ ಹಳ್ಳಗಳು 

ತೃತೀಯ ಪದವಿ: ಪ್ರಥಮ- ಕು.ಲಕ್ಷೀ ರಾ ಬಿರಾದಾರ, ಜಿ.ಪಿ.ಪೋರವಾಲ ಕಲಾ, ವಾಣಿಜ್ಯ & ವ್ಹಿ.ವ್ಹಿ ಸಾಲಿಮಠ ವಿಜ್ಞಾನ ಕಾಲೇಜು, ಸಿಂಧಗಿ, ದ್ವಿತೀಯ- ನಿತ್ಯಶ್ರೀ.ಎನ್., ಕೆ.ಎಲ್.ಇ.ಸಂಸ್ಥೆಯ ಎಸ್.ನಿಜಲಿಂಗಪ್ಪ ಕಾಲೇಜು 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು, ತೃತೀಯ- ಚೇತನ.ಜೆ., ಎಸ್.ಜೆ.ಎಂ ಕಲಾ & ವಾಣಿಜ್ಯ ಕಾಲೇಜು ಡೆಂಟಲ್ ಕಾಲೇಜು ಆವರಣ, ಚಿತ್ರದುರ್ಗ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:awardChitradurgaChitradurga newsChitradurga UpdatesDistributionKannada Latest NewsKannada Newsmurugha mathapromiseRankSharana Culture FestivaltestWinnerಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಪರೀಕ್ಷೆಬಹುಮಾನಮುರುಘಾ ಮಠರ್ಯಾಂಕ್ವಚನ ಕಮ್ಮಟವಿಜೇತಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article today bhavishya DINA RASHI BHAVISHYA: ದಿನ ಭವಿಷ್ಯ | 06 ಅಕ್ಟೋಬರ್‌ | ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ, ದೈವಿಕ ಚಿಂತನೆ, ಶುಭ ಸುದ್ದಿ
Next Article Habbida Malemadhyadolage Kannada Novel: 6. ಎಲ್ಲೆಲ್ಲಿಂದಲೋ ಬಂದರು | ಹಬ್ಬಿದಾ ಮಲೆಮಧ್ಯದೊಳಗೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up