By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ | ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ | ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ

ಮುಖ್ಯ ಸುದ್ದಿ

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ | ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ

News Desk Chitradurga News
Last updated: 4 April 2025 20:38
News Desk Chitradurga News
3 months ago
Share
ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ | ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 APRIL 2025

ಚಿತ್ರದುರ್ಗ: ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ನಗರದ ದರ್ಜಿ ಕಾಲೋನಿಯಲ್ಲಿರುವ ಮಸ್ಜಿದೆ

ಗೌಸಿಯಾ ಆಜಾಮ್ ಮಸೀದಿ ಮುಂದೆ ಶುಕ್ರವಾರ ತೋಳಿಗೆ ಕಪ್ಪು ಪಟ್ಟಿ ಧರಿಸಿದ ನೂರಾರು ಮುಸ್ಲಿಂರು ಕೇಂದ್ರ ಸರ್ಕಾರದ ವಿರುದ್ದ ಮೌನ ಪ್ರತಿಭಟನೆ ನಡೆಸಿದರು.

Also Read: ರಾಜ್ಯ ಸರ್ಕಾರದ ಅಬಕಾರಿ ನೀತಿ ವಿರೋಧಿಸಿ ಮದ್ಯ ಮಾರಾಟಗಾರರ ಪ್ರತಿಭಟನೆ

ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಜಮಾಯಿಸಿದ ಮುಸ್ಲಿಂರು ವಕ್ಫ್ ತಿದ್ದುಪಡಿ ಮಸೂದೆಯ ಮೂಲಕ ಮುಸಲ್ಮಾನರ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ನಡೆಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದರು.

ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಚೇರ್ಮನ್ ಎಂ.ಸಿ.ಓ.ಬಾಬು ಮಾತನಾಡಿ, ಉಭಯ ಸದನಗಳಲ್ಲಿ ಅಂಗೀಕರಿಸುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಕೂಡಲೆ ಹಿಂದಕ್ಕೆ ಪಡೆಯಬೇಕು.

ವಕ್ಫ್ ಬೋರ್ಡ್ ಕಮಿಟಿಗಳಲ್ಲಿ ಹಿಂದುಗಳನ್ನು ಸೇರಿಸುವುದು. ವಕ್ಫ್ ಮಂಡಳಿ ಅಧಿಕಾರವನ್ನು ಸಂಪೂರ್ಣವಾಗಿ ಜಿಲ್ಲಾಧಿಕಾರಿಗೆ ವಹಿಸುವುದು ಸೇರಿದಂತೆ ಇನ್ನು ಅನೇಕ ಕಾಯಿದೆಗಳನ್ನು ಜಾರಿಗೆ ತರುವ ಉದ್ದೇಶವಿಟ್ಟುಕೊಂಡು ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿದೆ. ಹಳೆಯ ಕಾಯಿದೆಯಲ್ಲಿದ್ದ ಕೆಲವು ಅಂಶಗಳನ್ನು ತಿದ್ದುಪಡಿ ವಿಧೇಯಕದಲ್ಲಿ ತೆಗೆದು ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also Read: ಅಧಿಕಾರಿ,‌ ಸಿಬ್ಬಂದಿ | ನಾಳೆ ಕಡ್ಡಾಯ ಹಾಜರಾತಿಗೆ ಡಿಸಿ ಸೂಚನೆ

ಸ್ಲಂ ಬೋರ್ಡ್‍ನ ರಶೀದ್, ನಗರಸಭೆ ಮಾಜಿ ಸದಸ್ಯ ಮುತುವಲ್ಲಿ ಸೈಯದ್ ಅಶ್ವಾಖ್ ಅಹಮದ್, ದಾವೂದ್, ಇಸ್ಮಾಯಿಲ್, ಸೈಪುಲ್ಲಾ ಇನ್ನು ಅನೇಕರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಗರದ ಎಲ್ಲಾ ಮಸೀದಿಗಳ ಮುಂಭಾಗವೂ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆದವು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Central GovernmentChitradurgaChitradurga newsChitradurga UpdatesKannada Latest NewsKannada NewsParliamentSilent ProtestWaqf Amendment Billಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೇಂದ್ರ ಸರ್ಕಾರಚಿತ್ರದುರ್ಗಚಿತ್ರದುರ್ಗ ನ್ಯೂಸ್ಮೌನ ಪ್ರತಿಭಟನೆವಕ್ಫ್ ತಿದ್ದುಪಡಿ ಮಸೂದೆಸಂಸತ್ತು
Share This Article
Facebook Email Print
Previous Article ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್‌ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ
Next Article ವಕ್ಫ್ ವ್ಯವಸ್ಥೆಯಲ್ಲಿದ್ದ ಪಾರದರ್ಶಕ ಕೊರತೆ ನೀಗಿದೆ | ಎಂ.ಶಿವಮೂರ್ತಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up