By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ
    4 hours ago
    ಮಾದಾರ ಚನ್ನಯ್ಯ ಸ್ವಾಮೀಜಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು
    ಸರ್ಕಾರದಿಂದ ನೀಡುವ ಶಿಕ್ಷಣ ಸೌಲಭ್ಯ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಮಾದಾರ ಚನ್ನಯ್ಯ ಸ್ವಾಮೀಜಿ
    4 hours ago
    SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 
    4 hours ago
    ಟಿಇಟಿ ಪರೀಕ್ಷೆ ರದ್ದುಪಡಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂಸದ ಗೋವಿಂದ ಕಾರಜೋಳಗೆ ಮನವಿ
    5 hours ago
    madara chanaya swamji
    ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ‌ ಚನ್ನಯ್ಯ ಶ್ರೀ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 months ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 days ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 12 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ದೂರ ಪ್ರಯಾಣದ ಸೂಚನೆ
    16 hours ago
    today bhavishya
    ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 10 | ಆತುರದ ನಿರ್ಧಾರ ಬೇಡ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಜುಲೈ 09 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಋಣಾತ್ಮಕ ವಾತಾವರಣ
    4 days ago
    today bhavishya
    ದಿನ ಭವಿಷ್ಯ | ಜುಲೈ 08 | ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 day ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    1 week ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    Tip of the hair
    ಕೂದಲಿನ ತುದಿ ಕವಲೊಡೆಯುವುದನ್ನು ತಡೆಯಲು ಅಕ್ಕಿಯ ಜೊತೆ ಈ ಬೀಜವನ್ನು ಬೆರೆಸಿ ತಯಾರಿಸಿದ ಹೇರ್ ಟೋನರ್ ಬಳಸಿ
    15 hours ago
    Lychee fruit
    ಖಾಲಿ ಹೊಟ್ಟೆಯಲ್ಲಿ ಲಿಚಿ ತಿಂದರೆ ಏನಾಗುತ್ತದೆ ಗೊತ್ತಾ?
    16 hours ago
    kidney stone problems to eat banana
    ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನುವುದು ಒಳ್ಳೆಯದೇ?
    2 days ago
    mango peel face packs for your glowing skin
    ನಿಮ್ಮ ಹೊಳೆಯುವ ಚರ್ಮಕ್ಕಾಗಿ ಮಾವಿನ ಸಿಪ್ಪೆಯ ಈ ಫೇಸ್ ಪ್ಯಾಕ್‌ಗಳನ್ನು ಹಚ್ಚಿ
    2 days ago
    thyroid
    ಕ್ಯಾನ್ಸರ್ ಥೈರಾಯ್ಡ್ ಗಂಟುಗಳ ಲಕ್ಷಣಗಳು ಯಾವುವು? ತಿಳಿಯಿರಿ
    3 days ago
Reading: ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ‌ ಚನ್ನಯ್ಯ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಮ್ಮ ಜನ್ಮ ದಿನಾಚರಣೆ ಬೇಡ | ಮಠದ ವಾರ್ಷಿಕೋತ್ಸವ ಆಚರಿಸೋಣ | ಮಾದಾರ‌ ಚನ್ನಯ್ಯ ಶ್ರೀ

News Desk Chitradurga News
Last updated: 12 July 2026 14:33
News Desk Chitradurga News
9 hours ago
Share
madara chanaya swamji
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
SHARE

CHITRADURGA NEWS | 12 July 2026

ಚಿತ್ರದುರ್ಗ: ಇನ್ನು ಮುಂದೆ ನಮ್ಮ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಿಕೊಳ್ಳುವುದಿಲ್ಲ.‌ ಬದಲಾಗಿ ಮಠದ ವಾರ್ಷಿಕೋತ್ಸವ ಆಚರಿಸುತ್ತೇವೆ. ಇದಕ್ಕೆ ಭಕ್ತರು ಸಹಕಾರ ನೀಡಬೇಕು ಎಂದು ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮನವಿ ಮಾಡಿದರು.

ಇದನ್ನೂ ಓದಿ: ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 

ನಗರದ ಲಿಡ್ಕರ್ ಭವನದಲ್ಲಿ ಭಾನುವಾರ ಮಾದಿಗ ನೌಕರರ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈವರೆಗೆ ನಮ್ಮ ಜನ್ಮ‌ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು.‌ ಆದರೆ, ಇನ್ನುಮುಂದೆ ಜನ್ಮದಿನಾಚರಣೆ ಬೇಡ ಮಠದ ವಾರ್ಷಿಕೋತ್ಸವ ಮಾತ್ರ ಆಚರಿಸೋಣ ಎಂದು ತಿಳಿಸಿದರು.

ನಾವು ಮಠದ ಪೀಠಾಧ್ಯಕ್ಷರಾಗಿ ಪಟ್ಟಾಭಿಷೇಕವಾಗಿ 24 ವರ್ಷಗಳಾಗಿದೆ. ಮುಂದಿನ ವರ್ಷ 25 ನೇ ವರ್ಷ ಆಗಲಿದ್ಸು, ಎಲ್ಲರ ಜೊತೆ ಚರ್ಚೆ ನಡೆಸಿ 25ನೇ ವರ್ಷದ ಪಟ್ಟಾಭಿಷೇಕ ಬೆಳ್ಳಿ ಮಹೋತ್ಸವ ಆಚರಿಸಲಾಗುವುದು ಎಂದು ಶ್ರೀಗಳು ಘೋಷಿಸಿದರು.

ಇದನ್ನೂ ಓದಿ: ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲೆಯಲ್ಲಿ ಬರ ಅಧ್ಯಯನ 

ಸಮುದಾಯದ ನಾಯಕರಿಗೆ ಸಲಹೆ:

ಸಮಾಜದ ದೃಷ್ಟಿಕೋನದಿಂದ ಮಾತನಾಡಿದ್ದಾಗ, ಕೆಲವೊಮ್ಮೆ ಅದನ್ನು ಅರ್ದಕ್ಕೆ ಕಟ್ ಮಾಡಿ, ತಿರುಚಿ ತಪ್ಪು ಸಂದೇಶ ಬರುವಂತೆ ವೈರಲ್ ಮಾಡಲಾಗುತ್ತದೆ. ಸೂಕ್ಷ್ಮ ಸಂದರ್ಭ ಇರುವುದರಿಂದ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಮೀಸಲಾತಿ ಇರುವ ಕಡೆಗಳಲ್ಲಿ ನಮ್ಮವರು ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲ ನಾಯಕರು ಗಮನಹರಿಸಬೇಕು. ಬಿ.ಎನ್.ಚಂದ್ರಪ್ಪ, ನಾರಾಯಣಸ್ವಾಮಿ, ಗೊವಿಂದ ಕಾರಜೋಳ ಅವರು ದೆಹಲಿಯಲ್ಲಿ ನಮ್ಮ ಸಮುದಾಯದ ಪ್ರಾತಿನಿಧ್ಯ ಉಳಿಸಿದ್ದಾರೆ. ಯಾವುದೇ ಪಕ್ಷದಲ್ಲಿದ್ದರೂ ನಮ್ಮವರು ಎನ್ನುವ ಭಾವನೆ ಇರಲಿ. ಭಿನ್ನಾಭಿಪ್ರಾಯ ಇದ್ದರೆ ಒಳಗೆ ಕುಳಿತು ಬಗೆಹರಿಸಿಕೊಳ್ಳಿ ಎಂದು ಹೇಳಿದರು.

ಇದನ್ನೂ ಓದಿ: ನವೋದಯ : 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ 

ಹಿಂದೆ ಯವುದೇ ಸೌಲಭ್ಯ ಇಲ್ಲದ ಕಾಲದಲ್ಲಿ, ಬದುಕುವುದೇ ಕಷ್ಟ ಎನ್ನುವ ಕಾಲದಲ್ಲಿ ಸಾಧನೆ ಮಾಡಿದ್ದಾರೆ.‌ ಈಗ ಸಾಕಷ್ಟು ಸೌಲಭ್ಯ ಇವೆ. ಹಾಸ್ಟೆಲ್ ಸೌಲಭ್ಯ ಇವೆ. ಅದನ್ನು ಬಳಸಿಕೊಂಡು ಚೆನ್ನಾಗಿ ಬೆಳೆಯಬೇಕು ಎಂದರು.

ಕೆ.ಎಚ್.ಮುನಿಯಪ್ಪ ಖಾತೆ ಬಗ್ಗೆ ಬೇಸರ:

ಸತತ 35 ವರ್ಷಗಳ ಕಾಲ ಸಂಸದರಾಗಿ, ಸಚಿವರಾಗಿ ಕೆಲಸ‌ ಮಾಡಿರುವ ನಮ್ಮ ಸಮುದಾಯದ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ಕೊಟ್ಟಿರುವ ಖಾತೆ ಬಗ್ಗೆ ಬಹಳ‌ ನೋವಿದೆ ಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಈ ಹಿಂದೆ ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡಿ ಅವರಿಗೆ ಹೆಚ್ಚುವರಿಯಾಗಿ ಈ ಖಾತೆ ನೀಡಲಾಗಿತ್ತು.‌ ಅಂತಹ ಖಾತೆಯನ್ನು ಮುನಿಯಪ್ಪ ಅವರಿಗೆ ಕೊಡಲಾಗಿದೆ.ಆದಷ್ಟು ಬೇಗ ಈ ಖಾತೆ ಬದಲಾವಣೆ ಮಾಡಿ ಸಮುದಾಯದ ನೋವು ಶಮನ ಮಾಡಬೇಕು ಎಂದರು.

ಡಿ.ಕೆ.ಶಿವಕುಮಾರ್ ಯುವ, ಉತ್ಸಾಹಿ ಮುಖ್ಯಮಂತ್ರಿಯಗಿದ್ದಾರೆ.‌ ನಮ್ಮ ಸಮುದಾಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಅವರನ್ನು ಮುಂದೆ ಆಹ್ವಾನಿಸಿ ಗೌರವಿಸಿ ಸಮುದಾಯದ ಸಮಸ್ಯೆಗಳನ್ನು ತಿಳಿಸೋಣ ಎಂದು ಹೇಳಿದರು.

ಒಳಮೀಸಲಾತಿ ಜಾರಿಯಿಂದಾಗಿ ಮಕ್ಕಳು ಈ ಹಿಂದಿನಂತೆ 101 ಜಾತಿಗಳ ಜೊತೆಗೆ ಪೈಪೋಟಿ ನಡೆಸುವಂತಿಲ್ಲ. ಈಗ 18-20 ಜಾತಿಗಳ ಜೊತೆಗೆ ಮಾತ್ರ ಪೈಪೋಟಿ ಮಾಡಬಹುದು. ಉತ್ತಮ ಅಂಕ ಗಳಿಕೆ ಕಡೆಗೆ ಗಮನಹರಿಸಬೇಕು.

| ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationChitradurgaChitradurga newsMadara Channaiah SwamijiMath Anniversaryಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮ ದಿನಾಚರಣೆಮಠದ ವಾರ್ಷಿಕೋತ್ಸವಮಾದಾರ ಚನ್ನಯ್ಯ ಸ್ವಾಮೀಜಿ
Share This Article
Facebook Email Print
Previous Article Tip of the hair ಕೂದಲಿನ ತುದಿ ಕವಲೊಡೆಯುವುದನ್ನು ತಡೆಯಲು ಅಕ್ಕಿಯ ಜೊತೆ ಈ ಬೀಜವನ್ನು ಬೆರೆಸಿ ತಯಾರಿಸಿದ ಹೇರ್ ಟೋನರ್ ಬಳಸಿ
Next Article ಟಿಇಟಿ ಪರೀಕ್ಷೆ ರದ್ದುಪಡಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂಸದ ಗೋವಿಂದ ಕಾರಜೋಳಗೆ ಮನವಿ
Leave a Comment

Leave a Reply Cancel reply

Your email address will not be published. Required fields are marked *

ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ
ನಿಧನವಾರ್ತೆ
ಮಾದಾರ ಚನ್ನಯ್ಯ ಸ್ವಾಮೀಜಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು
ಸರ್ಕಾರದಿಂದ ನೀಡುವ ಶಿಕ್ಷಣ ಸೌಲಭ್ಯ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಮಾದಾರ ಚನ್ನಯ್ಯ ಸ್ವಾಮೀಜಿ
ಮುಖ್ಯ ಸುದ್ದಿ
SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
SSLC, PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾದಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 
ಮುಖ್ಯ ಸುದ್ದಿ
ಟಿಇಟಿ ಪರೀಕ್ಷೆ ರದ್ದುಪಡಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಂಸದ ಗೋವಿಂದ ಕಾರಜೋಳಗೆ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up