By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
    3 hours ago
    ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ
    ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
    11 hours ago
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    11 hours ago
    ವಾರ್ತಾಧಿಕಾರಿ ಜುಂಜಪ್ಪ ಹಾಗೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಣೆ
    ಮನೆ ಮನೆಗೆ ತಿರಂಗಾ ಹಾರಿಸಿ ದೇಶಭಕ್ತಿ ಮೆರೆಯಿರಿ | ಬಿಜೆಪಿ
    23 hours ago
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    31 minutes ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    15 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    5 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    5 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 week ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    colors
    ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
    10 hours ago
    eat too much sweets
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
    11 hours ago
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    1 day ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    1 day ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    2 days ago
Reading: ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 

News Desk Chitradurga News
Last updated: 3 June 2026 13:35
News Desk Chitradurga News
2 months ago
Share
ಸಸಿ ನೆಡುವ ಸಪ್ತಾಹ
ಸಸಿ ನೆಡುವ ಸಪ್ತಾಹ
SHARE

CHITRADURGA NEWS | 03 JUNE 2026

ಚಿತ್ರದುರ್ಗ: ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ. ಪ್ರಕೃತಿಗೆ ನಾವು ಎಷ್ಟು ಕೊಡುತ್ತಿಯೋ ಅದರ ಎರಡಷ್ಟನ್ನು ಪರಿಸರ ನಮಗೆ ಮರಳಿ ಕೊಡುತ್ತದೆ. ಪರಿಸರ ಬೆಳೆಸುವ ಮನಸ್ಸುಳ್ಳ ವ್ಯಕ್ತಿಗಳನ್ನು ನಾವು ಗೌರವಿಸಬೇಕು ಎಂದು ಶ್ರೀ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ನಡೆಯುತ್ತಿರುವ ಸಸಿ ನೆಡುವ ಸಪ್ತಾಹದ 4ನೇ ದಿನದ ಕಾರ್ಯಕ್ರಮವು ದಾವಣಗೆರೆ ರಸ್ತೆಯ ಸೀಬಾರದ ಶ್ರೀ ಕೇತೆಶ್ವರ ಮಹಾಮಠದ ಪಕ್ಕದ ಪಿಎನ್‌ಸಿ ಆವರಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶ್ರೀಗಳು.

ಶ್ರೀಮಠದ ವತಿಯಿಂದ ಏಳು ಸಾವಿರ ಸಸಿಗಳನ್ನು ನೆಟ್ಟು ರಕ್ಷಿಸುವ ಕಾರ್ಯ ಮಾಡುತ್ತೇವೆ. ಪೂಜ್ಯ ಶರಣರು ತಿಂದ ಹಣ್ಣುಗಳ ಬೀಜಗಳನ್ನು ಸಂಗ್ರಹಿಸಿಟ್ಟು ಮಳೆಗಾಲದಲ್ಲಿ ಬೀಜದ ಉಂಡೆಗಳನ್ನಾಗಿ ಮಾಡಿ ಪರಿಸರದಲ್ಲಿ ಹಾಕಿ ಹಣ್ಣಿನ ಗಿಡಗಳನ್ನು ಬೆಳೆಸಿದರು. 

ಪರಿಸರ ರಕ್ಷಣೆಯ ಜೊತೆಗೆ ನಿರಾಶ್ರಿತರಿಗೆ ಆಶ್ರಯ ಒದಗಿಸುವ ಚಿಂತನೆಯನ್ನು ಶ್ರೀಮಠವು ಮಾಡುತ್ತಿದೆ. ಸೂರು ಕಲ್ಪಿಸುವ ಯೋಜನೆಯನ್ನು ಜಿಲ್ಲಾಡಳಿತಕ್ಕೆ ತಿಳಿಸಿ ಅವರಿಗೆ ಮನೆ ನಿರ್ಮಿಸಿಕೊಡಲು ಮನವಿ ಮಾಡಲಾಗಿದೆ. ಶ್ರೀಮಠದ ಜಾಗದಲ್ಲಿ ಸದ್ಯಕ್ಕೆ ಅವರಿಗೆ ಆಶ್ರಯ ನೀಡಲಾಗಿದೆ. ಹಿಂದಿನ ವರ್ಷ ಹಾಕಿದ್ದ 1000 ಸಸಿಗಳು ಬೆಳೆದು ವನವಾಗಿರುವುದನ್ನು ಕಾಣಬಹುದು.  

ಇದನ್ನೂ ಓದಿ: ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?

ಮಠದ ಜಮೀನಿನಲ್ಲಿ ವಿಷಯುಕ್ತ ಅನಿಲವು ಸೇರಿ ಸುಮಾರು 5 ಅಡಿಗಳಷ್ಟು ಆಳದವರೆಗೆ ಭೂಮಿಯಲ್ಲಿ ಫಲವತ್ತತೆ ಇಲ್ಲದಂತಾಗಿತ್ತು. ಪ್ಲಾಸ್ಟಿಕ್ ಹಾಗೂ ವಿಷ ಅನಿಲವನ್ನು ತಡೆಗಟ್ಟಲು ಸಸಿಗಳನ್ನು ನೆಟ್ಟು ಪರಿಸರ ಬೆಳೆಸಿ ಉಳಿಸಿ ಎಂದು ನುಡಿದರು.

ನಿವೃತ್ತ ಶಿಕ್ಷಕರು ಹಾಗೂ ವಿಜ್ಞಾನ ಕಾರ್ಯಕರ್ತರಾದ ದಾಸೇಗೌಡ ಪ್ಲಾಸ್ಟಿಕ್‌ನ ದುಷ್ಪರಿಣಾಮಗಳು ವಿಷಯಾವಲೋಕನ ಮಾಡಿ ಮಾತನಾಡಿ, ಪರಿಸರದಿಂದ ಪ್ರಭಾವಿತರಾಗಬೇಕು ಜಾಗತಿಕ ತಾಪಮಾನವನ್ನು ಇಳಿಸಲು ಗಿಡಮರಗಳನ್ನು ನೆಡಬೇಕು. ತಾಯಿ ಗರ್ಭದಲ್ಲಿದ್ದಾಗ ಆಹಾರ ಮತ್ತು ಆಮ್ಲಜನಕವನ್ನು ಹೊಕ್ಕಳ ಬಳ್ಳಿಯಿಂದ ಪಡೆದುಕೊಳ್ಳುತ್ತಿದ್ದೇವು.  

ತಾಯಿ ಗರ್ಭದಿಂದ ಹೊರಬಂದ ತಕ್ಷಣ ಮನುಷ್ಯ ಹೊಕ್ಕಳ ಬಳ್ಳಿಯ ಸಂಪರ್ಕ ಕಳೆದುಕೊಂಡು ಇನ್ನೊಂದು ಹೊಕ್ಕಳು ಬಳ್ಳಿಗೆ ಕನೆಕ್ಟ್ ಆಗುತ್ತಾನೆ, ಅದೇ ಪ್ರಕೃತಿ. ಸಸಿಗಳು ಆಮ್ಲಜನಕವನ್ನು ಕೊಡುತ್ತದೆ. ಸಸ್ಯಗಳು ಇಲ್ಲದೆ ಮನುಷ್ಯ ಬದುಕುಳಿಯಲು ಸಾಧ್ಯವಿಲ್ಲ. ಪ್ಲಾಸ್ಟಿಕ್‌ಗೆ ಪ್ಲಾಸ್ಟಿಕಾಸುರ ಎಂಬ ಹೆಸರನ್ನು ಕೊಡಲಾಗಿದೆ. ಇದು ನಮ್ಮನ್ನು ರಾಕ್ಷಸರ ರೀತಿ ಕಾಡುತ್ತಿದೆ. 

ಇದನ್ನೂ ಓದಿ: ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 

ದುಬೈನಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಗೆ ಜ್ವರ ಬಂದಾಗ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಮಾತ್ರೆಯನ್ನು ಕೊಟ್ಟು ವಾರದ ನಂತರ ಬನ್ನಿ ಎಂದು ಹೇಳಿ ಕಳಿಸಿದರು. ಜ್ವರ ಕಡಿಮೆಯಾಗದೆ ಜಾಸ್ತಿಯಾಗಿ ಮತ್ತೆ ಆಸ್ಪತ್ರೆಗೆ ಹೋದಾಗ ರಕ್ತ ಪರೀಕ್ಷೆ ಮಾಡಿದಾಗ ರಕ್ತದಲ್ಲಿ ಪ್ಲಾಸ್ಟಿಕ್ ಅಂಶ ಕಂಡುಬಂದಿದೆ. ಆ ಮಗು ಆರು ತಿಂಗಳಿನಿಂದ ಒಂದೇ ವಾಟರ್ ಬಾಟಲ್ ಬಳಸಿದ್ದರಿಂದ ಪ್ಲಾಸ್ಟಿಕ್ ಅಂಶ ದೇಹವನ್ನು ಸೇರಿ ಬ್ಲಡ್ ಕ್ಯಾನ್ಸರ್‌ಗೆ ಕಾರಣವಾಗಿದೆ.

ಇದೇ ರೀತಿಯ ವರದಿಗಳು ನೆದರ್ಲ್ಯಾಂಡ್‌ನಲ್ಲಿಯೂ ನಡೆದಿವೆ. ಇತ್ತೀಚಿಗೆ ಪ್ಲಾಸ್ಟಿಕ್ ಬಳಕೆ ಒಂದು ಪ್ರತಿಷ್ಠೆಯ ವಿಷಯವಾಗಿದೆ. ಕುಂಬಾರ, ಚಮ್ಮಾರ, ಬಡಿಗಿ, ನೇಕಾರರನ್ನು ಪ್ಲಾಸ್ಟಿಕ್ ಕೊಂದಿದೆ. ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಬೇಕು. ಇಡೀ ಭೂಮಿಯಿಂದಲೇ ಪ್ಲಾಸ್ಟಿಕ್ ಅನ್ನು ಮುಕ್ತ ಗೊಳಿಸಬೇಕು.  

ಬಳಸಿದ ಪ್ಲಾಸ್ಟಿಕ್ ಸಂಗ್ರಹಿಸಿ ಸುಟ್ಟಾಗ ಅದರಿಂದ ಡಯಾಕ್ಸಿನ್ ಬಿಡುಗಡೆಯಾಗಿ ನೀರು ಮತ್ತು ಗಾಳಿಯಲ್ಲಿ ಸೇರಿಕೊಂಡು ಪರಿಸರ ಮಾಲಿನ್ಯ ಉಂಟಾಗುತ್ತದೆ. ಮಗುವಿಗೆ ಪ್ಲಾಸ್ಟಿಕ್ ಬಾಟಲಿಯಿಂದ ಹಾಲು ಕುಡಿಸುತ್ತೇವೆ ಅದರಿಂದ ಮಗುವಿನ ರಕ್ತದಲ್ಲಿಯೂ ಪ್ಲಾಸ್ಟಿಕ್ ಅಂಶವನ್ನು ಕಾಣಬಹುದಾಗಿದೆ. ನಾವುಗಳು ಪ್ಲಾಸ್ಟಿಕ್ ಬಳಸದಂತೆ ಪರ್ಯಾಯವಾಗಿ ಬೇರೆ ವಸ್ತುಗಳನ್ನು ಬಳಸಬೇಕು. 

ಪ್ಲಾಸ್ಟಿಕ್ ಮುಕ್ತ ಪರಿಸರ ರಕ್ಷಣೆಗೆ ಜಾಗತಿಕ ಮಟ್ಟದಲ್ಲಿ ನೀತಿಗಳನ್ನು ರೂಪಿಸಿದ್ದಾರೆ ಆದರೆ ಅವು ಕಾರ್ಯರೂಪಕ್ಕೆ ಬರಬೇಕು. ಪ್ಲಾಸ್ಟಿಕ್ ಶತ್ರುವು ಮತ್ತು ಮಿತ್ರನು ಕೂಡ. ಏಕಬಳಕೆ ಪ್ಲಾಸ್ಟಿಕ್ ಬಳಸಬಾರದು ಮರುಬಳಕೆಯ ಪ್ಲಾಸ್ಟಿಕ್ ಬಳಸೋಣ. ಪರಿಸರ ರಕ್ಷಣೆಯ ಕೆಲಸವನ್ನು ಶ್ರೀ ಮಠವು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ತಿಳಿಸಿದರು. 

ಇದನ್ನೂ ಓದಿ: ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ

ದಾವಣಗೆರೆಯ ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಮಾತನಾಡಿದರು. ಗುರುಮಿಠಕಲ್‌ನ ಶ್ರೀ ಶಾಂತವೀರ ಮಹಾಸ್ವಾಮಿಗಳು, ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶಂಕರಾಚಾರ್ಯರು, ವೀರಶೈವ ಕ್ರೆ.ಕೋ.ಆಪ್ ಸೋಸೈಟಿ ಅಧ್ಯಕ್ಷರಾದ ಪಟೇಲ್ ಶಿವಕುಮಾರ್, ವಿಶ್ವಕರ್ಮ ಸಮಾಜದ ಶಂಕರಮೂರ್ತಿ, ಯೋಗಗುರು ಚಿನ್ಮಯಾನಂದರು, ಉಪವಲಯ ಅರಣ್ಯಾಧಿಕಾರಿ ನವೀನ್ ಪಿ.ಹಿರೇಗೌಡರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಆರ್ ಮಂಜುನಾಥ್, ಸಮಾಜಸೇವಕರಾದ ಶ್ರೀಮತಿ ಗಾಯತ್ರಿ ಶಿವರಾಂ, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ವೈ.ರವಿಕುಮಾರ್, ಬಾಪೂಜಿ ವಿದ್ಯಾಸಂಸ್ಥೆಯ ಕರ‍್ಯದರ್ಶಿಗಳಾದ ಕೆ.ಎಂ ವೀರೇಶ್ ಹಾಗೂ ಅನೇಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEnvironmentMurugha MathNatureSapling Planting Weekಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಸರಪ್ರಕೃತಿಮುರುಘಾ ಮಠಸಸಿ ನೆಡುವ ಸಪ್ತಾಹ
Share This Article
Facebook Email Print
Previous Article ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
Next Article ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
Leave a Comment

Leave a Reply Cancel reply

Your email address will not be published. Required fields are marked *

ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
ಕ್ರೈಂ ಸುದ್ದಿ
ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
ಮಾರುಕಟ್ಟೆ ಧಾರಣೆ
colors
ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up