By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಸವ ಜಯಂತಿಯಂದು ರೇಣುಕ ಜಯಂತಿ ಮಾಡುವ ಉದ್ದೇಶವೇನು ? | ಸಾಣೇಹಳ್ಳಿ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಸವ ಜಯಂತಿಯಂದು ರೇಣುಕ ಜಯಂತಿ ಮಾಡುವ ಉದ್ದೇಶವೇನು ? | ಸಾಣೇಹಳ್ಳಿ ಶ್ರೀ

ಹೊಸದುರ್ಗ

ಬಸವ ಜಯಂತಿಯಂದು ರೇಣುಕ ಜಯಂತಿ ಮಾಡುವ ಉದ್ದೇಶವೇನು ? | ಸಾಣೇಹಳ್ಳಿ ಶ್ರೀ

News Desk Chitradurga News
Last updated: 11 April 2025 16:06
News Desk Chitradurga News
3 months ago
Share
ಸಾಣೇಹಳ್ಳಿ ಶ್ರೀಮಠದ ಪಟ್ಟಾಧ್ಯಕ್ಷರಾದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಸಾಣೇಹಳ್ಳಿ ಶ್ರೀಮಠದ ಪಟ್ಟಾಧ್ಯಕ್ಷರಾದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 APRIL 2025

ಹೊಸದುರ್ಗ: ಬಸವ ಜಯಂತಿ ಮತ್ತು ರೇಣುಕ ಜಯಂತಿಯನ್ನು ಒಂದೇ ದಿನ ಮಾಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಸಂಸ್ಥೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರು ಆದೇಶ ಹೊರಡಿಸಿದ್ದನ್ನು ಗಮನಿಸಿದೆವು.

Also Read: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ಬಸವ ಜಯಂತಿಯಂದು ರೇಣುಕ ಜಯಂತಿ ಮಾಡುವ ಉದ್ದೇಶವೇನು?

ಬಸವಣ್ಣ ಲಿಂಗಾಯತ ಧರ್ಮದ ಗುರು ಎಂದು ರೇಣುಕ ಪರಂಪರೆಯವರು ಒಪ್ಪುವರೇ? ಬಸವಣ್ಣ ಐತಿಹಾಸಿಕ ವ್ಯಕ್ತಿ. ರೇಣುಕರು?

ಬಸವ ಜಯಂತಿಯಂದು ಬಸವಣ್ಣನವರ ವಿಚಾರಗಳು ಜನಮನಕ್ಕೆ ಮುಟ್ಟಬೇಕೇ ಹೊರತು ರೇಣುಕ ಮತ್ತಿತರ ವಿಚಾರಗಳಲ್ಲ.

ಬಸವಣ್ಣನವರ ತತ್ವಸಿದ್ಧಾಂತಗಳು ಸಮಾಜಮುಖಿ, ಜೀವಪರ. ಅಲ್ಲಿ ಸಮಾನತೆ ಇದೆ. ಸಕಲ ಜೀವಾತ್ಮರ ಒಳಿತಿದೆ. ಆತ್ಮಕಲ್ಯಾಣದ ಜೊತೆ ಲೋಕಕಲ್ಯಾಣವೂ ಇದೆ.

Also Read: ಈ ಸರ್ಕಾರದಲ್ಲೇ ಜಾಸ್ತಿ ಪರ್ಸೆಂಟೇಜ್‌ | ಇಲಾಖೆಗಳಲ್ಲಿ ಸಚಿವರ ಸಂಬಂಧಿಗಳ ಹಸ್ತಕ್ಷೇಪ | ಗುತ್ತಿಗೆದಾರರ ಸಂಘದಿಂದ ಗಂಭೀರ ಆರೋಪ

ಇಂತಹ ಸಾಂಸ್ಕೃತಿಕ ನಾಯಕ, ವಿಶ್ವಗುರು, ಲಿಂಗಾಯತ ಧರ್ಮದ ಸಂಸ್ಥಾಪಕ ಬಸವಣ್ಣನವರ ಆಶಯಗಳಿಗೆ ಮೆರಗು ಬರಬೇಕಾದಲ್ಲಿ ಬಸವ ಜಯಂತಿಯಂದು ಬಸವಣ್ಣನವರ ಭಾವಚಿತ್ರದ ಮೆರವಣಿಗೆ, ಅವರ ಸಂದೇಶಗಳ ಚಿಂತನ ಮಂಥನ ನಾಡಿನಲ್ಲೆಲ್ಲ ಏಪ್ರಿಲ್ 30 ರಂದು ನಡೆಯುವುದು ಸ್ವಾಗತಾರ್ಹ.

ಅಂದು ಬೇರೆ ಯಾರ ಜಯಂತಿ ಖಂಡಿತ ಬೇಡ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basava JayantiChitradurgaChitradurga newsChitradurga UpdatesKannada Latest NewsKannada NewsRenuka JayantiSanehalli SriShankara Bidariಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವ ಜಯಂತಿರೇಣುಕಾ ಜಯಂತಿಶಂಕರ ಬಿದರಿಸಾಣೇಹಳ್ಳಿ ಶ್ರೀ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
Next Article ಹಿರಿಯರ ಆಸ್ತಿ ಮಾತ್ರವಲ್ಲ, ಅವರ ಆದರ್ಶಗಳನ್ನು ಹಂಚಿಕೊಳ್ಳಿ | ಕೆ.ಎಸ್.ನವೀನ್
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up