By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Adumalleswar; ಆಡುಮಲ್ಲೇಶ್ವರದಲ್ಲಿ ವನ್ಯಜೀವಿ ರಾಯಭಾರಿ ಸಪ್ತಾಹ |ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Adumalleswar; ಆಡುಮಲ್ಲೇಶ್ವರದಲ್ಲಿ ವನ್ಯಜೀವಿ ರಾಯಭಾರಿ ಸಪ್ತಾಹ |ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭಾಗೀ

ಮುಖ್ಯ ಸುದ್ದಿ

Adumalleswar; ಆಡುಮಲ್ಲೇಶ್ವರದಲ್ಲಿ ವನ್ಯಜೀವಿ ರಾಯಭಾರಿ ಸಪ್ತಾಹ |ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭಾಗೀ

News Desk Chitradurga News
Last updated: 8 October 2024 07:36
News Desk Chitradurga News
9 months ago
Share
ಆಡುಮಲ್ಲೇಶ್ವರದಲ್ಲಿ ವನ್ಯಜೀವಿ ರಾಯಭಾರಿ ಸಪ್ತಾಹ ಕಾರ್ಯಕ್ರಮ
ಆಡುಮಲ್ಲೇಶ್ವರದಲ್ಲಿ ವನ್ಯಜೀವಿ ರಾಯಭಾರಿ ಸಪ್ತಾಹ ಕಾರ್ಯಕ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 OCTOBER 2024

ಚಿತ್ರದುರ್ಗ: ಚಿತ್ರದುರ್ಗದ ಸ್ಥಳೀಯ ಆಡುಮಲ್ಲೇಶ್ವರ(Adumalleswar) ಕಿರುಮೃಗಾಲಯ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗದಿಂದ ಆಡುಮಲ್ಲೇಶ್ವರದಲ್ಲಿ ವನ್ಯಜೀವಿ ರಾಯಭಾರಿ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕ್ಲಿಕ್ ಮಾಡಿ ಓದಿ: Chitradurga jail: ಜೈಲಿನಲ್ಲಿ ಮುರುಘಾ ಶರಣರು ಓದಿದ ಪುಸ್ತಕಗಳು ಎಷ್ಟು ಗೊತ್ತಾ ?

ಕಾರ್ಯಕ್ರಮಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕಾರ್ಯನಿರ್ವಾಹಕ ನಿರ್ದೇಶಕರು ಟಿ.ರಾಜಣ್ಣ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಚ್.ಎನ್ ತಿಪ್ಪೇಸ್ವಾಮಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗೇಂದ್ರ ನಾಯಕ್, ಪರಿಸರವಾದಿ ಡಾ.ಎಚ್.ಕೆ.ಎಸ್ ಸ್ವಾಮಿ, ಡಾ.ನಟರಾಜ್, ಸ್ನೇಕ್ ಶಿವು ಭಾಗವಹಿಸಿದ್ದರು.

ಕಿರುಮೃಗಾಲಯದ ವಲಯ ಅರಣ್ಯಾಧಿಕಾರಿಗಳಾದ ಐ.ಬಿ.ಅಕ್ಷತಾ, ವಸಂತ್ ಕುಮಾರ್, ವೆಂಕಟೇಶ್, ನವೀನ, ದಾದಾಪೀರ್, ಸಂತೋಷ್, ಮೇಘನಾ, ಅಂಜೀನಪ್ಪ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdumalleswaraChitradurgaChitradurga newsChitradurga UpdatesForestK.C. Virendra PappiKannada Latest NewsKannada NewsMicrozooWildlife Ambassador Weekಅರಣ್ಯಆಡುಮಲ್ಲೇಶ್ವರಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಕಿರುಮೃಗಾಲಯಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿವನ್ಯಜೀವಿ ರಾಯಭಾರಿ ಸಪ್ತಾಹ
Share This Article
Facebook Email Print
Previous Article ನರ್ಸಿಂಗ್ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಎಂ.ಸಿ.ರಘುಚಂದನ್ ಉದ್ಘಾಟಿಸಿದರು  Mysuru; ಮುಂದಿನ ವರ್ಷ ಮೈಸೂರಿನಲ್ಲಿ ನರ್ಸಿಂಗ್ ಕಾಲೇಜು ಆರಂಭಕ್ಕೆ ಚಿಂತನೆ | ಎಂ.ಸಿ.ರಘುಚಂದನ್
Next Article today bhavishya Astology: ದಿನ ಭವಿಷ್ಯ | 08 ಅಕ್ಟೋಬರ್ | ಈ ರಾಶಿಗೆ ಆದಾಯವೇ ಸಾಕಾಗುವುದಿಲ್ಲ | ಆರೋಗ್ಯದ ಬಗ್ಗೆ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up