CHITRADURGA NEWS | 08 OCTOBER 2024
ಚಿತ್ರದುರ್ಗ: ಚಿತ್ರದುರ್ಗದ ಸ್ಥಳೀಯ ಆಡುಮಲ್ಲೇಶ್ವರ(Adumalleswar) ಕಿರುಮೃಗಾಲಯ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗದಿಂದ ಆಡುಮಲ್ಲೇಶ್ವರದಲ್ಲಿ ವನ್ಯಜೀವಿ ರಾಯಭಾರಿ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕ್ಲಿಕ್ ಮಾಡಿ ಓದಿ: Chitradurga jail: ಜೈಲಿನಲ್ಲಿ ಮುರುಘಾ ಶರಣರು ಓದಿದ ಪುಸ್ತಕಗಳು ಎಷ್ಟು ಗೊತ್ತಾ ?
ಕಾರ್ಯಕ್ರಮಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕಾರ್ಯನಿರ್ವಾಹಕ ನಿರ್ದೇಶಕರು ಟಿ.ರಾಜಣ್ಣ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಚ್.ಎನ್ ತಿಪ್ಪೇಸ್ವಾಮಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗೇಂದ್ರ ನಾಯಕ್, ಪರಿಸರವಾದಿ ಡಾ.ಎಚ್.ಕೆ.ಎಸ್ ಸ್ವಾಮಿ, ಡಾ.ನಟರಾಜ್, ಸ್ನೇಕ್ ಶಿವು ಭಾಗವಹಿಸಿದ್ದರು.
ಕಿರುಮೃಗಾಲಯದ ವಲಯ ಅರಣ್ಯಾಧಿಕಾರಿಗಳಾದ ಐ.ಬಿ.ಅಕ್ಷತಾ, ವಸಂತ್ ಕುಮಾರ್, ವೆಂಕಟೇಶ್, ನವೀನ, ದಾದಾಪೀರ್, ಸಂತೋಷ್, ಮೇಘನಾ, ಅಂಜೀನಪ್ಪ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
