By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    5 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    5 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    7 hours ago
    ಕಬ್ಬಡಿ
    ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ
    8 hours ago
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    1 hour ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    7 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    9 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    1 day ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    1 day ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 days ago
Reading: ಮಹಿಳಾ ದಿನಾಚರಣೆ ವಿಶೇಷ | ನಿನಗೆ ಬೇರೆ ಹೆಸರು ಬೇಕೇ.. ಸ್ತ್ರೀ ಎಂದರೆ ಅಷ್ಟೇ ಸಾಕೇ..!
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಹಿಳಾ ದಿನಾಚರಣೆ ವಿಶೇಷ | ನಿನಗೆ ಬೇರೆ ಹೆಸರು ಬೇಕೇ.. ಸ್ತ್ರೀ ಎಂದರೆ ಅಷ್ಟೇ ಸಾಕೇ..!

News Desk Chitradurga News
Last updated: 8 March 2025 09:24
News Desk Chitradurga News
1 year ago
Share
ಸಾಂದರ್ಭಿಕ ಚಿತ್ರ
SHARE

CHITRADURGA NEWS | 08 MARCH 2025

ಹಿಂದಿನಿಂದ ಇಂದಿನವರೆಗಿನ ಮಹಿಳೆಯ ಸ್ಥಾನಮಾನ, ಆಕೆಯ ಜೈವಿಕ ತಲ್ಲಣಗಳು, ಸಾಂಸ್ಕೃತಿಕ ನಿಲುವುಗಳು, ರಾಜಕೀಯವಾಗಿ ಮತ್ತು ಶೈಕ್ಷಣಿಕವಾಗಿ ತನ್ನನ್ನು ತೊಡಗಿಸಿಕೊಂಡ ಬಗೆ, ಬದಲಾವಣೆಯ ಕಾಲಘಟ್ಟದಲ್ಲಿ ಮಹಿಳೆಯರ ಅಸ್ಮಿತೆ ಮುಂತಾದ ವಿಚಾರಗಳು ಚರ್ಚಿತವಾಗುವ ದಿನವೇ “ಮಹಿಳಾ ದಿನಾಚರಣೆ “.

Also Read: ಬಜೆಟ್‍ನಲ್ಲಿ ರೈತರಿಗೆ ಬಂಪರ್ | ಜಾನುವಾರು ಮೃತಪಟ್ಟರೆ 15 ಸಾವಿರ ಪರಿಹಾರ

ಇಂದಿನ ಬಹುಮುಖತೆಯ ಸ್ತ್ರೀವಾದ ಪ್ರಜ್ಞೆಯ ವಿಕಾಸದ ಬೇರೆ ಬೇರೆ ಹಂತಗಳು ಸಕಾಲಿಕವಾಗಿ ಅಸ್ಥಿತ್ವದಲ್ಲಿರುವ ಪರಿಣಾಮ ಅನೇಕ ನೆಲೆಗಳಲ್ಲಿ ವಿಸ್ತರಿಸಿಕೊಳ್ಳುತ್ತದೆ. ಮನುಷ್ಯನ ನಾಗರೀಕತೆಯ ಉತ್ಕರ್ಷದ ಸಂದರ್ಭದಲ್ಲಿಯೂ ಲಿಂಗಸಮಾನತೆಯಲ್ಲಿ ಸಹಮತವೊಂದು ಮೂಡಿದೆ ಎನ್ನುವುದು ಸುಲಭ ಸಾಧ್ಯವಾಗಿಲ್ಲ. ಇದು ಪರಂಪರೆಯ ಸಮಸ್ಯೆಯೂ ಹೌದು.

ಇಂದು ತನ್ನ ಸಾಮರ್ಥ್ಯ ಶಕ್ತಿಗಳಿಂದಲೇ ಅಪಾರವಾದುದನ್ನು ಸಾಧಿಸಿರುವ ಮಹಿಳೆ ಮತ್ತು ಅವೇ ಸಾಂಪ್ರದಾಯಿಕ ಕಾರಣಗಳಿಂದಲೇ ಶೋಷಣೆಗೆ ಒಳಗಾಗುತ್ತಿರುವುದನ್ನು ಸುಲಭವಾಗಿ ನಿರಾಕರಿಸುವಂತಿಲ್ಲ.

ಮಹಿಳಾ ತಲ್ಲಣಗಳ ಕುರಿತು ಅರಿವು, ಜಾಗೃತಿ, ಸಂಘಟನೆಗಾಗಿ “ಮಹಿಳಾಪರ ನಿಲುವುಗಳು ಮತ್ತು ಸಾಮರಸ್ಯವು “ಈ ನೆಲದ ಸತ್ಯವನ್ನು ಪ್ರತಿಸ್ಪಂದಿಸುವಂತಿದೆ. ಈ ನಿಟ್ಟಿನಲ್ಲಿ ಮನುಷ್ಯ ಕೇಂದ್ರ ಪ್ರಜ್ಞೆಯೊಳಗೆ “ಹೆಣ್ಣು “ಸಮಾನತೆಯನ್ನು ಬಯಸುವುದು ಇಡಿಯಾಗಿ ಪುರುಷ ಕುಲವನ್ನೇ ಪ್ರಶ್ನಿಸುವಂತಾಗಿದೆ.

ಮನೆ ಮನೆಯಲ್ಲಿ ದೀಪ ಮುಡಿಸಿ, ಹೊತ್ತು ಹೊತ್ತಿಗೆ ಅನ್ನ ಉಣಿಸಿ, ತಂದೆ ಮಗುವ ತಬ್ಬಿದಾಕೆ, ನಿನಗೆ ಬೇರೆ ಹೆಸರು ಬೇಕೇ, ಸ್ತ್ರೀ ಎಂದರೆ ಅಷ್ಟೇ ಸಾಕೆ……

ಎನ್ನುವ ಈ ಸಾಲುಗಳಲ್ಲಿ ಹೆಣ್ಣು ಇಡೀ ಮನುಕುಲವನ್ನು ತನ್ನ ಗರ್ಭದಲ್ಲಿರಿಸಿಕೊಂಡು ತಾಯಾಗಿ, ಮಗಳಾಗಿ, ಪತ್ನಿಯಾಗಿ, ಅತ್ತೆಯಾಗಿ, ಸೊಸೆಯಾಗುವುದರ ಜೊತೆಗೆ ದುಡಿಯುವ ಕ್ಷೇತ್ರದಲ್ಲೂ ತನ್ನನ್ನು ತಾನು ಸಾಬೀತುಪಡಿಸಿಕೊಂಡಿರುವವಳು.

Also Read: ಚಿತ್ರದುರ್ಗ KSRTC ನೂತನ ಡಿಸಿಯಾಗಿ ಕೆ.ವೆಂಕಟೇಶ್ ನೇಮಕ

ಸಮಾಜದ ವ್ಯವಸ್ಥೆಯೊಳಗೆ ಪುರುಷ ನಿಷ್ಟವಾಗಿ ಆಲೋಚನೆಯನ್ನು ಮಾಡುತ್ತಾ ಸಂಸ್ಕೃತಿ ಸಂವರ್ಧನೆಯಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿತ್ತು. ಆದರೂ ಅದನ್ನೆಲ್ಲ ಮೆಟ್ಟಿ ತನ್ನ ಅಸ್ಥಿತ್ವವನ್ನು ಬೌದ್ಧಿಕ ವಲಯದಲ್ಲಿ ಸಶಕ್ತಗೊಳಿಸಲು ನಡೆಸಿದ ಹೋರಾಟಗಳು ಇಂದು ಫಲ ನೀಡಿ ಎಲ್ಲ ಕ್ಷೇತ್ರಗಳಲ್ಲೂ ಮುನ್ನುಗ್ಗುವ ಧೈರ್ಯವನ್ನು ಪಡೆದಿದ್ದಾಳೆ.

ಗೀತಾ ಭರಮಸಾಗರ

ಪ್ರಸ್ತುತ ಸಂದರ್ಭದಲ್ಲಿ ಮಹಿಳೆ ಪ್ರವೇಶಿಸದ ಯಾವುದೇ ಕ್ಷೇತ್ರವಿಲ್ಲ. ಹಾಗೆಯೇ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಬೆಳೆಯುತ್ತಿದ್ದಾಳೆ. ಆದರೂ ಈ ಯಶಸ್ಸು ಒಟ್ಟು ಮಹಿಳೆಯರಲ್ಲಿ ಬೆರಳೆಣಿಕೆಯಷ್ಟು ಎಂದರೂ ತಪ್ಪಾಗಲಾರದು. ಉಳಿದಂತೆ ಬಹುದೊಡ್ಡ ಸ್ತ್ರೀ ಗುಂಪು ಬೇರೆ ಬೇರೆ ಕಾರಣಗಳಿಂದ ಯಾವ ಕ್ಷೇತ್ರದಲ್ಲೂ ಸೈ ಎನಿಸದೆ ಹಿಂದೆ ಉಳಿದಿರುವುದು. ಅದಕ್ಕೆ ಕಾರಣಗಳನ್ನು ಹುಡುಕುತ್ತ ಹೋದಾಗ ಸಮಸ್ಯೆಗಳ ಆಗರ ನಮ್ಮ ಕೈ ಸೇರುತ್ತದೆ.

ಇದನ್ನೆಲ್ಲಾ ನಿವಾರಿಸಿ ಎಲ್ಲ ಸ್ತ್ರೀಯರನ್ನು ಮುಖ್ಯವಾಹಿನಿಗೆ ತಂದು ಭಾರತದ ಅಭಿವೃದ್ಧಿಯಲ್ಲಿ ಸ್ತ್ರೀಯರು ಸಮಪಾಲಾಗಬೇಕಾದರೆ “ಮಹಿಳಾ ಹಕ್ಕುಗಳು “ಅಗತ್ಯವಾಗಿವೆ.

ಅಂಬೇಡ್ಕರ್ ಅವರು ಮಹಿಳೆಯರ ಸಬಲೀಕರಣಕ್ಕಾಗಿ ನಾಲ್ಕು ಮಹತ್ವದ ಮಸೂದೆಗಳನ್ನು ಮಂಡಿಸಿದರು. ಹಲವಾರು ಸಂವಿಧಾನಾತ್ಮಕ ರಕ್ಷಣೆಗಳು ಮತ್ತು ಅವಕಾಶಗಳನ್ನು ಒದಗಿಸಿದರು. ಶಿಕ್ಷಣ, ಸಂಘಟನೆ, ಹೋರಾಟಗಳಿಂದ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯವೆಂದು ತಿಳಿಸಿದ ಹಿನ್ನಲೆಯಲ್ಲಿ 21ನೇ ಶತಮಾನವನ್ನು ‘ಮಹಿಳಾ ಸಬಲೀಕರಣ ‘ವರ್ಷವನ್ನಾಗಿ ಜಗತ್ತಿನಾದ್ಯಾಂತ ಆಚರಿಸಲಾಗುತ್ತಿದೆ.

Also Read: ಬಜೆಟ್‌ನಲ್ಲಿ ಚಿತ್ರದುರ್ಗಕ್ಕೆ ದಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ತ್ರೀ ನಾಲ್ಕು ಗೋಡೆಗಳ ನಡುವೆ ಕಾಲ ಕಳೆಯುವ ಕಾಲವೀಗ ಕಣ್ಮರೆಯಾಗಿ ಪುರುಷ ಪ್ರಧಾನ ಸಮಾಜದಲ್ಲಿ ಪುರುಷನಷ್ಟೇ ಧೀಮಂತಿಕೆಯಿಂದ ಬದುಕಲು ಸಾಧ್ಯವಿದೆಯೆಂದು ಹಲವಾರು ಸಾಧನೆಗಳನ್ನು ಮಾಡುವುದರೊಂದಿಗೆ ಎಲ್ಲ ಕ್ಷೇತ್ರಗಳಲ್ಲೂ ಮುನ್ನೆಡೆಯುತ್ತಾ ಜಗತ್ತಿನ ದೃಷ್ಟಿಯನ್ನು ತನ್ನೆಡೆಗೆ ಸೆಳೆದಿದ್ದಾಳೆ. ಶಿಕ್ಷಣ, ಕ್ರೀಡೆ, ರಾಜಕೀಯ, ಮಾಧ್ಯಮ, ಕಲೆ ಮತ್ತು ಸಂಸ್ಕೃತಿ ಸೇವಾಕ್ಷೇತ್ರಗಳು, ವಿಜ್ಞಾನ ಮತ್ತು ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ವಿಶ್ವದ ಗೌರವಕ್ಕೆ ಪಾತ್ರಳಾಗಿದ್ದಾಳೆ.

ಪ್ರಪಂಚದಾದ್ಯಂತ ಸಾಮಾನ್ಯ ಮಹಿಳೆಯರಿಗೆ ಗೌರವ ಅವಕಾಶವಾಗಿದೆ ಮತ್ತು ಪುರುಷರೊಂದಿಗೆ ಸಮಾನವಾಗಿ ಭಾಗವಹಿಸಲು ಮಹಿಳೆಯರು ಶತಮಾನಗಳಷ್ಟು ಹಳೆಯದಾದ ಹೋರಾಟದಲ್ಲಿ ಬೇರೂರಿದೆ. ಅಗಾಧವಾದ ಪ್ರಗತಿಯನ್ನು ಸಾಧಿಸಲಾಗಿದ್ದರೂ, ಮಹಿಳೆಯರು ನಿಜವಾದ ಸಮಾನತೆಯನ್ನು ಸಾಧಿಸುವ ಮೊದಲು ಇನ್ನೂ ಮಾಡಬೇಕಾದ ಕೆಲಸಗಳು ಸಾಕಷ್ಟಿವೆ.

ಹಿನ್ನೆಲೆಯಲ್ಲಿ ಕಾರ್ಮಿಕ ಪ್ರತಿಭಟನೆಗಳಲ್ಲಿ ತನ್ನ ಬೇರುಗಳಿಂದ ಹಿಡಿದು ಮಹಿಳಾ ಸಾಧನೆಗಳ ಜಾಗತಿಕ ಆಚರಣೆಯವರೆಗೂ ಅಂತರಾಷ್ಟ್ರೀಯ ಮಹಿಳಾ ದಿನವು ವಿಶ್ವದಾದ್ಯಂತ ಲಿಂಗ ಸಮಾನತೆ,ಸಬಲೀಕರಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟವನ್ನು ಎತ್ತಿ ತೋರಿಸುತ್ತದೆ.

ಸುಧಾರಣೆಗಳ ಹೊರತಾಗಿಯೂ ವಿಶ್ವದಾದ್ಯಂತ ಮಹಿಳಾ ಹಕ್ಕುಗಳನ್ನು ಸಂಪೂರ್ಣವಾಗಿ ಸಾಕಾರಗೊಳಿಸುವಲ್ಲಿ ಇನ್ನೂ ಪ್ರಮುಖ ಅಡೆತಡೆಗಳು ನಿಂತಿವೆ. 2025ರಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವು ಸಾಧನೆಗಳ ಮೌಲ್ಯಮಾಪನ ಮಾಡಲು, ಅಡೆತಡೆಗಳನ್ನು ಗುರುತಿಸಲು ಮತ್ತು ಲಿಂಗ ಸಮಾನ ಭವಿಷ್ಯದತ್ತ ಪ್ರಮುಖ ಹೆಜ್ಜೆಗಳನ್ನು ತೆಗೆದುಕೊಳ್ಳುವ ಬದ್ಧತೆಯನ್ನು ನವೀಕರಿಸಲು ಒಂದು ಮಹತ್ವದ ಸಂದರ್ಭವಾಗಿದೆ.

Also Read: QR ಕೋಡ್ ಸ್ಕ್ಯಾನ್ ಮಾಡಿ, ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ ಬಹುಮಾನ ಗೆಲ್ಲಿ…

ಮಹಿಳೆಯರ ಜೀವನದ ಮೇಲೆ ಪರಿಣಾಮ ಬೀರುವ ಕಾನೂನುಗಳು, ನಿಯಮಗಳು ಮತ್ತು ಸಾಮಾಜಿಕ ಸಂಪ್ರದಾಯಗಳಲ್ಲಿ ರಚನಾತ್ಮಕ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ” ರಾಷ್ಟ್ರೀಯ ಮಹಿಳಾ ದಿನಾಚರಣೆಯ” ಸಾರ್ಥಕ್ಯವಾಗಲಿ ಎಂದು ಹಾರೈಸುತ್ತ ಸಮಸ್ತ ಮಹಿಳೆಯರಿಗೆ ಶುಭಾಶಯಗಳು.

ಗೀತಾ ಭರಮಸಾಗರ
ಶಿಕ್ಷಕರು, ಲೇಖಕರು
ಚಿತ್ರದುರ್ಗ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesGeeta BharamsagarKannada Latest NewsKannada NewsSpecial ArticleTeachersWomen's DayWritersಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗೀತಾ ಭರಮಸಾಗರಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಹಿಳಾ ದಿನಾಚರಣೆಲೇಖಕರುವಿಶೇಷ ಲೇಖನಶಿಕ್ಷಕರು
Share This Article
Facebook Email Print
Previous Article ಅರ್ಜಿ ಅಹ್ವಾನ NCC ಬೆಟಾಲಿಯನ್‌ಗೆ ಮಾಜಿ ಸೈನಿಕರ ನೇಮಕ | ಅರ್ಜಿ ಆಹ್ವಾನ
Next Article ಭಾಗ್ಯಲಕ್ಷ್ಮೀ ಬಾಂಡ್ | ಹೇಗೆ ಮತ್ತು ಎಲ್ಲಿ ಮಾಡಿಸಬೇಕು, ಇಲ್ಲಿದೆ ಮಾಹಿತಿ..
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಶ್ರೀ ಶಂಕರಾಚಾರ್ಯರ ಜಯಂತಿ
ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
ಮುಖ್ಯ ಸುದ್ದಿ
ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up