By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯೋಗಿ ಆದಿತ್ಯನಾಥ್ ಕಾರ್ಯಕ್ರಮ ರದ್ದು | ನಾಳಿನ ಕರ್ನಾಟಕ ಪ್ರವಾಸ ರದ್ದು | ಚಿತ್ರದುರ್ಗದಲೂ ನಾಳೆ ನಡೆಯಬೇಕಿದ್ದ ಸಮಾವೇಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯೋಗಿ ಆದಿತ್ಯನಾಥ್ ಕಾರ್ಯಕ್ರಮ ರದ್ದು | ನಾಳಿನ ಕರ್ನಾಟಕ ಪ್ರವಾಸ ರದ್ದು | ಚಿತ್ರದುರ್ಗದಲೂ ನಾಳೆ ನಡೆಯಬೇಕಿದ್ದ ಸಮಾವೇಶ

ಲೋಕಸಮರ 2024

ಯೋಗಿ ಆದಿತ್ಯನಾಥ್ ಕಾರ್ಯಕ್ರಮ ರದ್ದು | ನಾಳಿನ ಕರ್ನಾಟಕ ಪ್ರವಾಸ ರದ್ದು | ಚಿತ್ರದುರ್ಗದಲೂ ನಾಳೆ ನಡೆಯಬೇಕಿದ್ದ ಸಮಾವೇಶ

chitradurganews.com
Last updated: 23 April 2024 10:12
chitradurganews.com
1 year ago
Share
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 APRIL 2024

ಚಿತ್ರದುರ್ಗ: ಉತ್ತರ ಪ್ರದೇಶ ಮುಖ್ಯಮಂತ್ರಿ, ಬಿಜೆಪಿಯ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್ ಅವರ ಕಾರ್ಯಕ್ರಮ ರದ್ದಾಗಿದೆ.

ಕರ್ನಾಟಕದ ಚಿತ್ರದುರ್ಗ, ಮಡಿಕೇರಿ, ಉಡುಪಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ಸಭೆಗಳನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: ಅಡಿಕೆ ರೇಟ್ ನಾಗಾಲೋಟ | ಚನ್ನಗಿರಿ ಮಾರುಕಟ್ಟೆಯಲ್ಲಿ 1200 ರೂ. ಹೆಚ್ಚಳ

ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏಪ್ರಿಲ್ 24 ರಂದು ಚಿತ್ರದುರ್ಗಕ್ಕೆ ಆಗಮಿಸುವ ಕಾರ್ಯಕ್ರಮ ನಿಗಧಿಯಾಗಿತ್ತು. ಆದರೆ, ಈಗ ಕಾರಣಾಂತರಗಳಿಂದ ಕಾರ್ಯಕ್ರಮ ರದ್ದಾಗಿದೆ ಎಂದು ಬಿಜೆಪಿ ತಿಳಿಸಿದೆ.

ಏಪ್ರಿಲ್ 24 ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹಳೇ ಮಾಧ್ಯಮಿ ಶಾಲಾ ಆವರಣದವರೆಗೆ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಲು ಆರಂಭದಲ್ಲಿ ಯೋಜನೆ ರೂಪಿಸಲಾಗಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಹದ ಮಳೆ | ಇಳೆಗೆ ಜೀವಕಳೆ ತುಂಬಿದ ಮಳೆರಾಯ

ಆನಂತರ, ರೋಡ್ ಶೋ ರದ್ದು ಮಾಡಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಮಾವೇಶ ನಡೆಸಿ, ಕಾರ್ಯಕರ್ತರು, ಜಿಲ್ಲೆಯ ನಾಗರೀಕರನ್ನು ಉದ್ದೇಶಿಸಿ ಮಾತನಾಡಲು ಕಾರ್ಯಕ್ರಮ ರೂಪಿಸಲಾಗಿತ್ತು.

ಆದರೆ, ಈಗ ಇಡೀ ಕಾರ್ಯಕ್ರಮವೇ ರದ್ದಾಗಿದ್ದು, ನಾಳೆ ಚಿತ್ರದುರ್ಗಕ್ಕೆ ಯೋಗಿ ಆದಿತ್ಯನಾಥ್ ಬರುವುದಿಲ್ಲ ಎಂದು ಬಿಜೆಪಿ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಚಾರ ಮಾಡುತ್ತಿದೆ.

ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿ ಎದುರು ಕೊಬ್ಬರಿ ಸುರಿದು ರೈತರ ಆಕ್ರೋಶ | ಕೊಬ್ಬರಿ ಖರೀದಿ ನಿಯಮ ಸಡಿಲಿಕೆಗೆ ಆಗ್ರಹ

ಇದೇ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದರು. ಆದರೆ, ಈಗ ಕಾರ್ಯಕ್ರಮ ರದ್ದಾಗಿದ್ದು ನಿರಾಸೆ ಮೂಡಿಸಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿಯಿಂದ ಕಾರ್ಯಕ್ರಮ ರದದಾಗಿರುವ ಬಗ್ಗೆ ಸೋಮವಾರ ರಾತ್ರಿ ಮಾಹಿತಿ ಬಂದಿದೆ. ಕರ್ನಾಟಕದ ಒಟ್ಟು ಪ್ರವಾಸ ರದ್ದು ಮಾಡಲಾಗಿದೆ. ಚಿತ್ರದುರ್ಗ, ಮಡಿಕೇರಿ, ಉಡುಪಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಪ್ರವಾಸ ನಿಗಧಿಯಾಗಿತ್ತು.

| ಕೆ.ಎಸ್.ನವೀನ್, ಬಿಜೆಪಿ ರಾಜ್ಯ ವಕ್ತಾರ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgaLok Sabha ElectionsUttar PradeshYogi Adityanathಉತ್ತರ ಪ್ರದೇಶಚಿತ್ರದುರ್ಗಬಿಜೆಪಿಯೋಗಿ ಆದಿತ್ಯನಾಥ್ಲೋಕಸಭೆ ಚುನಾವಣೆ
Share This Article
Facebook Email Print
Previous Article ಜಿಲ್ಲಾಧಿಕಾರಿ ಕಚೇರಿ ಎದುರು ಕೊಬ್ಬರಿ ಸುರಿದು ರೈತರ ಆಕ್ರೋಶ ಜಿಲ್ಲಾಧಿಕಾರಿ ಕಚೇರಿ ಎದುರು ಕೊಬ್ಬರಿ ಸುರಿದು ರೈತರ ಆಕ್ರೋಶ | ಕೊಬ್ಬರಿ ಖರೀದಿ ನಿಯಮ ಸಡಿಲಿಕೆಗೆ ಆಗ್ರಹ
Next Article ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಗೋವಿಂದ ಕಾರಜೋಳ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ | ಗೂಳಿಹಟ್ಟಿ ಶೇಖರ್
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up