By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: RCB ಕಪ್‌ ಗೆಲ್ಲಲಿ | ಬಂಗಾರದ IPL CUP ತಯಾರಿಸಿದ ಹೊಸದುರ್ಗದ ಯುವಕರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » RCB ಕಪ್‌ ಗೆಲ್ಲಲಿ | ಬಂಗಾರದ IPL CUP ತಯಾರಿಸಿದ ಹೊಸದುರ್ಗದ ಯುವಕರು

ಹೊಸದುರ್ಗ

RCB ಕಪ್‌ ಗೆಲ್ಲಲಿ | ಬಂಗಾರದ IPL CUP ತಯಾರಿಸಿದ ಹೊಸದುರ್ಗದ ಯುವಕರು

chitradurganews.com
Last updated: 3 June 2025 16:08
chitradurganews.com
1 week ago
Share
IPL CUP
ಬಂಗಾರದ ಐಪಿಎಲ್‌ ಕಪ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 JUNE 2025

ಚಿತ್ರದುರ್ಗ: ಕನ್ನಡಿಗರ ನೆಚ್ಚಿನ ತಂಡ RCB IPL ಕ್ರಿಕೇಟ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸುತ್ತಲೇ ಹೊಸದುರ್ಗದ ಯುವಕರಿಬ್ಬರು ಬಂಗಾರದ ಐಪಿಎಲ್‌ ಕಪ್‌ ತಯಾರಿಸಿ ವಿಶೇಷವಾಗಿ ಗಮನ ಸೆಳೆದಿದ್ದಾರೆ.

ಹೊಸದುರ್ಗದ ವಿಜ್ಞೇಶ್ವರ ಜ್ಯುವೆಲರ್ಸ್‌ನ ಸುನೀಲ್‌ ಪಿ ಅಣ್ವೇಕರ್‌ ಹಾಗೂ ಮಾರುತಿ ಜಿ ರೇವಣಕರ್‌ ಸೇರಿ ಮೂರು ದಿನದಲ್ಲಿ ಈ ಕಪ್‌ ತಯಾರಿಸಿದ್ದಾರೆ.

ಇದನ್ನೂ ಓದಿ: JEE ಅಡ್ವಾನ್ಸ್ ಫಲಿತಾಂಶ | SRS ಕಾಲೇಜಿನ ಪೂಜಿತ್‌ ಕುಲಾಲ್‌ಗೆ 34ನೇ ರ್ಯಾಂಕ್‌

RCB ತಂಡ ಕಪ್‌ ಗೆಲ್ಲಲಿ ಎಂಬ ಪ್ರಾರ್ಥನೆಯೊಂದಿಗೆ 0.480 ಮಿಲಿ ಬಂಗಾರದಲ್ಲಿ ಪುಟಾಣಿ ಕಪ್‌ ತಯಾರಿಸಿದ್ದು, ಇದು ಅತ್ಯಂತ ಸೂಕ್ಷ್ಮ ಕೆಲಸವಾಗಿದೆ.

GOLDNE IPL CUP FROM RCB FANS
RCB ಅಭಿಮಾನಿಗಳಿಂದ‌ ಬಂಗಾರದ ಐಪಿಎಲ್‌ ಕಪಪ್

ಆರ್‌ಸಿಬಿ ಕಪ್‌ ಗೆದ್ದರೆ ಈ ಬಂಗಾರದ ಕಪ್‌ ಅನ್ನು ಕ್ರಿಕೇಟ್‌ ಕಿಂಗ್‌ ವಿರಾಟ್‌ ಕೋಹ್ಲಿ ಅವರಿಗೆ ತಲುಪಿಸುವ ಆಸೆ ಈ ಯುವಕರದ್ದಾಗಿದೆ.

ಇದನ್ನೂ ಓದಿ: ವಿವಿ ಸಾಗರ ಹಿನ್ನೀರಿನಲ್ಲಿ ಜಮೀನು ಮುಳುಗಡೆ | ಅಹವಾಲು ಆಲಿಸಲು ಬರುತ್ತಿದೆ ಅಧಿಕಾರಿಗಳ ತಂಡ

ಆರ್‌ಸಿಬಿ ತಂಡ ಪಂಜಾಬ್‌ ವಿರುದ್ಧ ರೋಚಕ ಗೆಲುವು ದಾಖಲಿಸುತ್ತಲೇ, ಇಬ್ಬರೂ ಕಾರ್ಯಪ್ರವೃತ್ತರಾಗಿ ಈ ಕಪ್‌ ತಯಾರಿಸಿದ್ದಾರೆ.

ಈ ಹಿಂದೆ ವಿಶ್ವಕಪ್‌ ಸಂದರ್ಭದಲ್ಲೂ ಬಂಗಾರದ WORLD CUP ತಯಾರಿಸಿದ್ದ ಈ ಯುವಕರು, ಈಗ ಮತ್ತೆ ಅಂಥದ್ದೇ ವಿಶೇಷ ಕೆಲಸ ಮಾಡಿ ಗಮನ ಸೆಳೆದಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BangaloreChitradurga LatestChitradurga newsCricketHosadurgaIPLIPL CupKannada NewsRCBVirat Kohliಆರ್‌ಸಿಬಿಐಪಿಎಲ್ಐಪಿಎಲ್‌ ಕಪ್‌ಕನ್ನಡ ಸುದ್ದಿಕ್ರಿಕೇಟ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಬೆಂಗಳೂರುವಿರಾಟ್‌ ಕೋಹ್ಲಿಹೊಸದುರ್ಗ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಸೌಟ್ಸ್ ಮತು ಗೈಡ್ಸ್ ನಾ ರಾಜ್ಯ ಪುರಸ್ಕಾರ ಪ್ರಶಸ್ತಿ | ಜಿ.ಪಂ. ಸಿಇಒ ಎಸ್.ಜೆ.ಸೋಮಶೇಖರ್ ವಿತರಣೆ
Leave a Comment

Leave a Reply Cancel reply

Your email address will not be published. Required fields are marked *

ದೇಹದಲ್ಲಿ ಫೈಬರ್ ಅಂಶ ಹೆಚ್ಚಿಸಲು ಊಟ-ಉಪಾಹಾರದಲ್ಲಿ ಈ ಆಹಾರಗಳನ್ನು ಸೇರಿಸಿ
Life Style
today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up