By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೊಟ್ಟ ಮಾತು ಉಳಿಸಿಕೊಂಡ ಜಿಪಂ ಸಿಇಓ | ಬಾಲ ಮಂದಿರದ ಮಕ್ಕಳಿಗೆ ಬ್ಯಾಟ್, ಬಾಲ್, ಕೇರಂ, ಚೆಸ್ ವ್ಯವಸ್ಥೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೊಟ್ಟ ಮಾತು ಉಳಿಸಿಕೊಂಡ ಜಿಪಂ ಸಿಇಓ | ಬಾಲ ಮಂದಿರದ ಮಕ್ಕಳಿಗೆ ಬ್ಯಾಟ್, ಬಾಲ್, ಕೇರಂ, ಚೆಸ್ ವ್ಯವಸ್ಥೆ

ಮುಖ್ಯ ಸುದ್ದಿ

ಕೊಟ್ಟ ಮಾತು ಉಳಿಸಿಕೊಂಡ ಜಿಪಂ ಸಿಇಓ | ಬಾಲ ಮಂದಿರದ ಮಕ್ಕಳಿಗೆ ಬ್ಯಾಟ್, ಬಾಲ್, ಕೇರಂ, ಚೆಸ್ ವ್ಯವಸ್ಥೆ

chitradurganews.com
Last updated: 10 December 2024 20:03
chitradurganews.com
7 months ago
Share
zp ceo donate sports item to balamandira
ಬಾಲ ಮಂದಿರದ ಮಕ್ಕಳಿಗೆ ಬ್ಯಾಟ್, ಬಾಲ್, ಕೇರಂ, ಹಸ್ತಾಂತರಿಸಿದ ಜಿಪಂ ಸಿಇಓ ಎಸ್.ಜೆ.ಸೋಮಶೇಖರ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 DECEMBER 2024

ಚಿತ್ರದುರ್ಗ: ಇತ್ತೀಚೆಗೆ ನಗರದ ಸರ್ಕಾರಿ ಬಾಲ ಮಂದಿರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಜೆ.ಸೋಮಶೇಖರ್ ಬಾಲ ಮಂದಿರ ಪರಿಶೀಲನೆ ನಡೆಸಿ, ಪ್ರತಿಯೊಬ್ಬ ಮಕ್ಕಳಿಂದ ಅಹವಾಲು ಆಲಿಸಿದ್ದರು.

ಈ ವೇಳೆ ಮಕ್ಕಳು, ಮಕ್ಕಳ ಅಧ್ಯಯನ ಕೊಠಡಿಗೂ ತೆರಳಿ ವೀಕ್ಷಿಸಿ, ಶೈಕ್ಷಣಿಕ ಪ್ರಗತಿ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದರು. ಈ ವೇಳೆ ಮಕ್ಕಳೆಲ್ಲರೂ ನಮಗೆ ಕ್ರೀಡಾ ಸಾಮಗ್ರಿ, ಆಟಿಕೆಗಳು ಕೊಡಿಸಿ ಕೊಡಿ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಕೋಟೆನಾಡು

ಮಕ್ಕಳ ಮಾತಿಗೆ ಕಿವಿಗೊಟ್ಟಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ನಾನೇ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿ ಬಂದಿದ್ದರು.

ಅದರಂತೆ ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ತಮ್ಮ ಸ್ವಂತ ಹಣದಿಂದ ಖರೀಧಿಸಿರುವ ಕ್ರಿಕೇಟ್ ಬ್ಯಾಟ್, ಬಾಲ್, ಕೇರಂ ಬೋರ್ಡ್, ವಾಲಿಬಾಲ್, ಫುಟ್‍ಬಾಲ್ ಸೇರಿದಂತೆ ಹಲವು ಆಟಿಕೆಗಳನ್ನು ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಹಸ್ತಾಂತರಿಸಿದರು.

ಇದನ್ನೂ ಓದಿ: ಚಿತ್ರದುರ್ಗಕ್ಕೆ ನೀರು ಕೊಟ್ಟ ಪುಣ್ಯಾತ್ಮ ಎಸ್.ಎಂ.ಕೃಷ್ಣ | ಜಿ.ಎಚ್.ತಿಪ್ಪಾರೆಡ್ಡಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ಶಿಕ್ಷಣಾಧಿಕಾರಿ ಸವಿತಾ ಹಾಗೂ ಸಿಬ್ಬಂದಿ ಆಟಿಕೆಗಳನ್ನು ಮಕ್ಕಳ ಪರವಾಗಿ ಸ್ವೀಕರಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಡಿವೈಎಸ್ಪಿ ಪಿ.ಕೆ.ದಿನಕರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಸರ್ಕಾರಿ ಬಾಲ ಮಂದಿರದ ಅಧೀಕ್ಷಕರಾದ ಜಿ.ವಿ.ಸಂತೋಷ, ಜ್ಯೋತಿ, ಕಾವೇರಮ್ಮ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BoysChief Executive SJ SomasekarChildren's ToysChitradurga LatestChitradurga newsChitradurga UpdatesfeaturedgirlsGovernment Bal MandirKannada NewsZilla Panchayatಕನ್ನಡ ಸುದ್ದಿಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜಿಲ್ಲಾ ಪಂಚಾಯಿತಿಬಾಲಕರುಬಾಲಕಿಯರುಮಕ್ಕಳ ಆಟಿಕೆಗಳುಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ಸರ್ಕಾರಿ ಬಾಲ ಮಂದಿರ
Share This Article
Facebook Email Print
Previous Article Power outage on May 1 ನಾಳೆ ಹೊಸದುರ್ಗ ಪಟ್ಟಣದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಕರೆಂಟ್ ಕಟ್
Next Article Rojamma ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವು | ವೈದ್ಯರ ವಿರುದ್ಧ ಪೋಷಕರ ಆಕ್ರೋಶ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up